AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು. ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ […]

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್
KUSHAL V
|

Updated on:Jun 23, 2020 | 12:46 PM

Share

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು.

ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ ಸೋಂಕು ದೃಢಪಟ್ಟಿದ್ದು ಶಾಸಕರು ಹಾಗೂ ಭವನದಲ್ಲಿ ಕೆಲಸ ಮಾಡ್ತಿದ್ದ ಇತರೆ ಸಿಬ್ಬಂದಿಗೂ ಆತಂಕ ಶುರುವಾಗಿದೆ.

ಸಿಎಂ ಕಚೇರಿಯ ಎಲ್ಲ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಇದೀಗ ಸರ್ಕಾರಿ ಕಚೇರಿಗಳಲ್ಲೇ ಕೇಸ್​ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಎಲ್ಲ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪನವರ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸವಾದ ಕಾವೇರಿಯ ಎಲ್ಲಾ ಭದ್ರತಾ ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗ್ತಿದೆ.

ನಿನ್ನೆ ಮತ್ತು ನಡೆಸಲಾಗುತ್ತಿರುವ ಕರೋನಾ ಟೆಸ್ಟಿಂಗನ್ನು ಇನ್ನು ಮುಂದೆ ಪ್ರತಿ 15 ದಿನಕ್ಕೊಮ್ಮೆ ನಡೆಸಲು ನಿರ್ಧರಿಸಲಾಗಿದೆ.

Published On - 12:44 pm, Tue, 23 June 20

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ