AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು. ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ […]

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್
KUSHAL V
|

Updated on:Jun 23, 2020 | 12:46 PM

Share

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು.

ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ ಸೋಂಕು ದೃಢಪಟ್ಟಿದ್ದು ಶಾಸಕರು ಹಾಗೂ ಭವನದಲ್ಲಿ ಕೆಲಸ ಮಾಡ್ತಿದ್ದ ಇತರೆ ಸಿಬ್ಬಂದಿಗೂ ಆತಂಕ ಶುರುವಾಗಿದೆ.

ಸಿಎಂ ಕಚೇರಿಯ ಎಲ್ಲ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಇದೀಗ ಸರ್ಕಾರಿ ಕಚೇರಿಗಳಲ್ಲೇ ಕೇಸ್​ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಎಲ್ಲ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪನವರ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸವಾದ ಕಾವೇರಿಯ ಎಲ್ಲಾ ಭದ್ರತಾ ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗ್ತಿದೆ.

ನಿನ್ನೆ ಮತ್ತು ನಡೆಸಲಾಗುತ್ತಿರುವ ಕರೋನಾ ಟೆಸ್ಟಿಂಗನ್ನು ಇನ್ನು ಮುಂದೆ ಪ್ರತಿ 15 ದಿನಕ್ಕೊಮ್ಮೆ ನಡೆಸಲು ನಿರ್ಧರಿಸಲಾಗಿದೆ.

Published On - 12:44 pm, Tue, 23 June 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ