AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿ ಕೆರೆಗೆ ಕಾರು ಪಲ್ಟಿ: ತಾಯಿ, ಮಗಳು ಸಾವು

ಹಿಡಿತ ತಪ್ಪಿ ಕಾರು ಮಗುಚಿ ಕೆರೆಗೆ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ಕಾರಿನಲ್ಲಿ ಸಿಲುಕಿ ಮರಣ ಹೊಂದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯಲ್ಲಿ ನಡೆದಿದೆ.

ನಿಯಂತ್ರಣ ತಪ್ಪಿ ಕೆರೆಗೆ ಕಾರು ಪಲ್ಟಿ: ತಾಯಿ, ಮಗಳು ಸಾವು
ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ದೃಶ್ಯ
shruti hegde
| Edited By: ಸಾಧು ಶ್ರೀನಾಥ್​|

Updated on:Jan 15, 2021 | 9:58 AM

Share

ಕೊಡಗು: ನಿಯಂತ್ರಣ ತಪ್ಪಿ ಕಾರು ಮಗುಚಿ ಕೆರೆಗೆ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ಕಾರಿನಲ್ಲಿ ಸಿಲುಕಿ ಮರಣ ಹೊಂದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯಲ್ಲಿ ನಡೆದಿದೆ.

ಮಡಿಕೇರಿ ಅರಣ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕ ವೆಂಕಟೇಶ್​, ಬಬಿತಾ ಮತ್ತು ಮಗಳು ಪಲ್ಲವಿ ಕಾರಿನಲ್ಲಿ ಸುಂಟಿಕೊಪ್ಪದಿಂದ ಮಡಿಕೇರಿಗೆ ಬರುವ ವೇಳೆ ಅವಗಢ ಸಂಭವಿಸಿದೆ. ಘಟನೆ ಬಳಿಕ ವೆಂಕಟೇಶ್​ ಈಜುತ್ತ ದಡ ಸೇರಿದ್ದಾರೆ. ಆದರೆ, ಪತ್ನಿ ಬಬಿತಾ ಮತ್ತು ಮಗಳು ಪಲ್ಲವಿ ಕಾರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಸುಂಟಿಕೊಪ್ಪ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕ್ರೇನ್ ಬಳಸಿ ಕೆರೆಯಿಂದ ಕಾರನ್ನು ಮೇಲೆತ್ತಲಾಗಿದೆ.

ಚಲಿಸುತ್ತಿದ್ದ ಕಾರು ಕೆರೆಗೆ ಬಿದ್ದು ವ್ಯಕ್ತಿ ಸಾವು

Published On - 9:27 am, Fri, 15 January 21

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು