AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು

ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಬಿಂದುಗೌಡ ವಿರುದ್ಧ​ ದೂರು ನೀಡಿದ್ದಾರೆ.

ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು
ಬಿಂದು ಗೌಡ (ಎಡ), ಕೆ. ಸುಧಾಕರ್ (ಬಲ)
TV9 Web
| Edited By: |

Updated on:Apr 05, 2022 | 12:51 PM

Share

ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​ ಚಿತ್ರವನ್ನು ಮಹಿಳೆಗೆ ಹೋಲಿಸಿ  ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಬಿಂದುಗೌಡ ವಿರುದ್ಧ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಕೆಪಿಸಿಸಿಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ವಿರುದ್ಧ ಐಟಿ ಆ್ಯಕ್ಟ್ 2008ರ ಅಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್​ ದೂರು ನೀಡಿದ್ದಾರೆ.

‘ಅಖಿಲ ಕರ್ನಾಟಕ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದಿಂದ ಸುಧಾಕರ್ ಅವರಿಗೆ ಭಾರಿ ಗೌರವ ಪೂರಕ ಅಭಿನಂದನೆ’ ಎಂದು ಬರೆದು ಬಿಂದು ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. ಕೊರೊನಾ ಕಾರಣದಿಂದ ಥಿಯೇಟರ್​ಗಳಿಗೆ ಹೇರಿದ್ದ ನಿಯಮಾವಳಿಗಳನ್ನು ಸಡಿಲಗೊಳಿಸಿದ ಕಾರಣ ಈ ರೀತಿ ಪೋಸ್ಟ್ ಹಂಚಿಕೊಂಡಿದ್ದರು. ಆದರೆ, ಪೋಸ್ಟ್​ನಲ್ಲಿ ಆರೋಗ್ಯ ಸಚಿವ ಸುಧಾಕರ್​ರನ್ನು ಹುಡುಗಿಯಂತೆ ತೋರಿಸುವ, ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಅದರ ವಿರುದ್ಧ ಈಗ ದೂರು ದಾಖಲಾಗಿದೆ.

ಇದನ್ನೂ ಓದಿ: ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಇದನ್ನೂ ಓದಿ: ಸಿಡಿ ಪ್ರಕರಣಕ್ಕೆ ರೋಚಕ ತಿರುವು; ಸಿಡಿ ಬಿಡುಗಡೆಗೂ ಮುನ್ನ ಯುವತಿ ಜತೆ ಹಣಕಾಸು ವ್ಯವಹಾರ ನಡೆಸಿದ್ದ ಮಾಜಿ ಸಚಿವ ಡಿ.ಸುಧಾಕರ್​?

Published On - 6:35 pm, Sun, 4 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!