AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು
ರಮೇಶ್​ ಜಾರಕಿಹೊಳಿ
Skanda
|

Updated on:Mar 16, 2021 | 4:13 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್​ ಜಾರಕಿಹೊಳಿಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಇತ್ತ ಸಿಡಿಯ ಬಗ್ಗೆ ಎಸ್​ಐಟಿ ತನಿಖೆ ಆರಂಭಿಸಿದ್ದು ಯುವತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಇನ್ನೊಂದೆಡೆ, ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಅವರು ಈ ಕೂಡಲೇ ಕನ್ನಡಿಗರ ಬೇಷರತ್ ಕ್ಷಮೆ ಕೇಳಬೇಕು. ಒಂದುವೇಳೆ ರಮೇಶ್​ ಜಾರಕಿಹೊಳಿ ಕ್ಷಮೆಯಾಚಿಸಿದಿದ್ದರೆ ಅವರ ನಿವಾಸದ ಬಳಿ ಮಹಿಳಾ ಕಾರ್ಯಕರ್ತೆಯರು ಧರಣಿ ಕೂರುವುದು ನಿಶ್ಚಿತ ಎಂದು ಇದೇ ವೇಳೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು? 

Published On - 3:56 pm, Tue, 16 March 21

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ