AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಶಾಸಕರ ವಿರುದ್ಧ ಬಹುದೊಡ್ಡ ಆರೋಪ! NIA ಕೋರ್ಟ್​ನಲ್ಲೂ ದೂರು ದಾಖಲಾಯ್ತು, ಯಾಕೆ?

ಬೆಂಗಳೂರು: ದೇಶದ್ರೋಹದ ಆರೋಪದ ಮೇಲೆ 17 ಅನರ್ಹ ಶಾಸಕರ ವಿರುದ್ಧ NIA ಕೋರ್ಟ್​ನಲ್ಲಿ ದೂರು ದಾಖಲಾಗಿದೆ. ಅಪರೇಷನ್ ಕಮಲಕ್ಕೆ ಸಾವಿರಾರು‌ ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿ ಹಿರಿಯ ವಕೀಲ ಬಾಲನ್ ಎಂಬುವರು ಖಾಸಗಿ ದೂರು ನೀಡಿದ್ದಾರೆ. 17 ಅನರ್ಹ ಶಾಸಕರು ಅಕ್ರಮ ಹಣ ಪಡೆದು ಬಿಜೆಪಿಗೆ ಸೇರಿದ್ದಾರೆ. ಆಪರೇಷನ್ ಕಮಲಕ್ಕೆ ಅಕ್ರಮ ಹಣ ಬಳಕೆ ಮಾಡಲಾಗಿದೆ. ಈ ಹಣ ಎಲ್ಲಿಂದ ಬಂತು ಎಂಬ ಬಗ್ಗೆ ತನಿಖೆ ನಡೆಯಬೇಕು. ಅನರ್ಹ ಶಾಸಕರಿಂದ ಸರ್ಕಾರ ಬಂತು ಎಂದು […]

ಅನರ್ಹ ಶಾಸಕರ ವಿರುದ್ಧ ಬಹುದೊಡ್ಡ ಆರೋಪ! NIA ಕೋರ್ಟ್​ನಲ್ಲೂ ದೂರು ದಾಖಲಾಯ್ತು, ಯಾಕೆ?
ಸಾಧು ಶ್ರೀನಾಥ್​
|

Updated on:Nov 25, 2019 | 1:00 PM

Share

ಬೆಂಗಳೂರು: ದೇಶದ್ರೋಹದ ಆರೋಪದ ಮೇಲೆ 17 ಅನರ್ಹ ಶಾಸಕರ ವಿರುದ್ಧ NIA ಕೋರ್ಟ್​ನಲ್ಲಿ ದೂರು ದಾಖಲಾಗಿದೆ. ಅಪರೇಷನ್ ಕಮಲಕ್ಕೆ ಸಾವಿರಾರು‌ ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿ ಹಿರಿಯ ವಕೀಲ ಬಾಲನ್ ಎಂಬುವರು ಖಾಸಗಿ ದೂರು ನೀಡಿದ್ದಾರೆ.

17 ಅನರ್ಹ ಶಾಸಕರು ಅಕ್ರಮ ಹಣ ಪಡೆದು ಬಿಜೆಪಿಗೆ ಸೇರಿದ್ದಾರೆ. ಆಪರೇಷನ್ ಕಮಲಕ್ಕೆ ಅಕ್ರಮ ಹಣ ಬಳಕೆ ಮಾಡಲಾಗಿದೆ. ಈ ಹಣ ಎಲ್ಲಿಂದ ಬಂತು ಎಂಬ ಬಗ್ಗೆ ತನಿಖೆ ನಡೆಯಬೇಕು. ಅನರ್ಹ ಶಾಸಕರಿಂದ ಸರ್ಕಾರ ಬಂತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಹಣದ ಮೂಲ ತನಿಖೆ ನಡೆಯಲಿ:  ಅನರ್ಹ ಶಾಸಕರು ಬಿಜೆಪಿ ಸೇರಿದ ಕೂಡಲೇ ಮಂತ್ರಿಗಳು ಎಂದು ಯಡಿಯೂರಪ್ಪ ಹೇಳಿದ್ದಾರೆ. ರಾಜಕೀಯ ಪಕ್ಷಗಳಿಗೆ ಭಯೋತ್ಪಾದಕ ಶಕ್ತಿಗಳಿಂದ ಹಣ ಬರುತ್ತಿದೆ ಎಂಬ ಆರೋಪವಿದೆ. ಹೀಗಾಗಿ ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕು ಎಂದು ವಕೀಲ ಬಾಲನ್ ಖಾಸಗಿ ದೂರು ದಾಖಲಿಸಿದ್ದಾರೆ.

Published On - 12:57 pm, Mon, 25 November 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ