AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಕಾರ್ಯಕರ್ತನ ತರಾಟೆ ಬಳಿಕ ಲಂಚದ ಹಣ ವಾಪಸ್ ನೀಡಿದ ಕ್ಯಾಶಿಯರ್, ವಿಡಿಯೋ ವೈರಲ್

ಸಾಮಾಜಿಕ ಕಾರ್ಯಕರ್ತ ಲಂಚ ಪಡೆಯುತ್ತಿದ್ದೀರಾ ಎಂದು ಕ್ಯಾಶಿಯರ್ಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಕ್ಕೆ ಭಯದಿಂದ ಲಂಚದ ಹಣ ವಾಪಾಸ್ ನೀಡಿದ್ದಾನೆ. ಹಣ ನೀಡಿದ ವಿಡಿಯೋ ಈಗ ವೈರಲ್ ಆಗಿದೆ.

ಸಾಮಾಜಿಕ ಕಾರ್ಯಕರ್ತನ ತರಾಟೆ ಬಳಿಕ ಲಂಚದ ಹಣ ವಾಪಸ್ ನೀಡಿದ ಕ್ಯಾಶಿಯರ್, ವಿಡಿಯೋ ವೈರಲ್
ಪಿಡಬ್ಲೂಡಿ ಕ್ಯಾಶಿಯರ್ ಬೀರೇಂದ್ರ
TV9 Web
| Edited By: |

Updated on: Jul 11, 2021 | 8:44 AM

Share

ಶಿವಮೊಗ್ಗ: ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯ ಕಚೇರಿಯಲ್ಲಿ ಪಿಡಬ್ಲೂಡಿ ಕ್ಯಾಶಿಯರ್ ಬೀರೇಂದ್ರ ಗುತ್ತಿಗೆದಾರನ ಬಳಿ 10 ಸಾವಿರ ಲಂಚ ಸ್ವೀಕಾರ ಮಾಡಿದ್ದಾರೆ. ಅದೇ ಸಂದರ್ಭದಲ್ಲಿ ಲಂಚ ಪಡೆದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಕ್ಯಾಶಿಯರ್ಗೆ ತರಾಟೆಗೆ ತೆಗೆದುಕೊಂಡಿದ್ದು ಬೈದ ಬಳಿಕ ಬೀರೇಂದ್ರ ಹಣ ಹಿಂತಿರುಗಿಸಿದ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಕಾರ್ಯಕರ್ತ ಲಂಚ ಪಡೆಯುತ್ತಿದ್ದೀರಾ ಎಂದು ಕ್ಯಾಶಿಯರ್ಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಕ್ಕೆ ಭಯದಿಂದ ಲಂಚದ ಹಣ ವಾಪಾಸ್ ನೀಡಿದ್ದಾನೆ. ಹಣ ನೀಡಿದ ವಿಡಿಯೋ ಈಗ ವೈರಲ್ ಆಗಿದೆ. ಕಾಮಗಾರಿ ಟೆಂಡರ್ ಪಡೆಯುವಾಗ ಠೇವಣಿ ಇಟ್ಟಿದ್ದ ಬಾಂಡ್ ವಾಪಾಸ್ ನೀಡಲು ಗುತ್ತಿಗೆದಾರನಿಗೆ ಲಂಚ ನೀಡಬೇಕೆಂದು ಬೀರೇಂದ್ರ ಬೇಡಿಕೆ ಇಟ್ಟಿದ್ದರು. ಹೀಗಾಗಿ ಮೂರು ಬಾಂಡ್ಗಳನ್ನ ವಾಪಾಸ್ ನೀಡಲು ಪಿಡಬ್ಲೂಡಿ ನಗರ ಶಾಖೆಯ ಕ್ಯಾಶಿಯರ್ ಗುತ್ತಿಗೆದಾರನ ಬಳಿ ಲಂಚ ಹಣ ಸ್ವೀಕರಿಸಿದ್ದಾನೆ. ಇದಕ್ಕೆ ಸಾಮಾಜಿಕ ಕಾರ್ಯಕರ್ತ ಓಂಕಾರ್‌ರಿಂದ ವಿರೋಧ ವ್ಯಕ್ತವಾಗಿದೆ.

ಲಂಚ ಪಡೆದ ಕ್ಯಾಶಿಯರ್ ಬೀರೇಂದ್ರಗೆ ತರಾಟೆಗೆ ತೆಗೆದುಕೊಂಡ ಬಳಿಕ ಗುತ್ತಿಗೆದಾರನಿಗೆ ಲಂಚದ ಹಣ ವಾಪಸ್ ನೀಡಿ ಎಲ್ಲ ಬಾಂಡ್ ವಾಪಾಸ್ ನೀಡಿದ್ದಾರೆ. ಜುಲೈ 8ರಂದು ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಗೋಮಾಂಸ ಸೇವಿಸುವವರ ಡಿಎನ್​ಎ ನಮ್ಮಲ್ಲಿಲ್ಲ: ವಿಹಿಂಪ ನಾಯಕಿ ಸಾಧ್ವಿ ಪ್ರಾಚಿಯಿಂದ ಆರ್​ಎಸ್​ಎಸ್​ ಮುಖ್ಯಸ್ಥರಿಗೆ ಟಾಂಗ್

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!