AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಕಾರ್ಯಕರ್ತನ ತರಾಟೆ ಬಳಿಕ ಲಂಚದ ಹಣ ವಾಪಸ್ ನೀಡಿದ ಕ್ಯಾಶಿಯರ್, ವಿಡಿಯೋ ವೈರಲ್

ಸಾಮಾಜಿಕ ಕಾರ್ಯಕರ್ತ ಲಂಚ ಪಡೆಯುತ್ತಿದ್ದೀರಾ ಎಂದು ಕ್ಯಾಶಿಯರ್ಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಕ್ಕೆ ಭಯದಿಂದ ಲಂಚದ ಹಣ ವಾಪಾಸ್ ನೀಡಿದ್ದಾನೆ. ಹಣ ನೀಡಿದ ವಿಡಿಯೋ ಈಗ ವೈರಲ್ ಆಗಿದೆ.

ಸಾಮಾಜಿಕ ಕಾರ್ಯಕರ್ತನ ತರಾಟೆ ಬಳಿಕ ಲಂಚದ ಹಣ ವಾಪಸ್ ನೀಡಿದ ಕ್ಯಾಶಿಯರ್, ವಿಡಿಯೋ ವೈರಲ್
ಪಿಡಬ್ಲೂಡಿ ಕ್ಯಾಶಿಯರ್ ಬೀರೇಂದ್ರ
TV9 Web
| Edited By: |

Updated on: Jul 11, 2021 | 8:44 AM

Share

ಶಿವಮೊಗ್ಗ: ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯ ಕಚೇರಿಯಲ್ಲಿ ಪಿಡಬ್ಲೂಡಿ ಕ್ಯಾಶಿಯರ್ ಬೀರೇಂದ್ರ ಗುತ್ತಿಗೆದಾರನ ಬಳಿ 10 ಸಾವಿರ ಲಂಚ ಸ್ವೀಕಾರ ಮಾಡಿದ್ದಾರೆ. ಅದೇ ಸಂದರ್ಭದಲ್ಲಿ ಲಂಚ ಪಡೆದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಕ್ಯಾಶಿಯರ್ಗೆ ತರಾಟೆಗೆ ತೆಗೆದುಕೊಂಡಿದ್ದು ಬೈದ ಬಳಿಕ ಬೀರೇಂದ್ರ ಹಣ ಹಿಂತಿರುಗಿಸಿದ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಕಾರ್ಯಕರ್ತ ಲಂಚ ಪಡೆಯುತ್ತಿದ್ದೀರಾ ಎಂದು ಕ್ಯಾಶಿಯರ್ಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಕ್ಕೆ ಭಯದಿಂದ ಲಂಚದ ಹಣ ವಾಪಾಸ್ ನೀಡಿದ್ದಾನೆ. ಹಣ ನೀಡಿದ ವಿಡಿಯೋ ಈಗ ವೈರಲ್ ಆಗಿದೆ. ಕಾಮಗಾರಿ ಟೆಂಡರ್ ಪಡೆಯುವಾಗ ಠೇವಣಿ ಇಟ್ಟಿದ್ದ ಬಾಂಡ್ ವಾಪಾಸ್ ನೀಡಲು ಗುತ್ತಿಗೆದಾರನಿಗೆ ಲಂಚ ನೀಡಬೇಕೆಂದು ಬೀರೇಂದ್ರ ಬೇಡಿಕೆ ಇಟ್ಟಿದ್ದರು. ಹೀಗಾಗಿ ಮೂರು ಬಾಂಡ್ಗಳನ್ನ ವಾಪಾಸ್ ನೀಡಲು ಪಿಡಬ್ಲೂಡಿ ನಗರ ಶಾಖೆಯ ಕ್ಯಾಶಿಯರ್ ಗುತ್ತಿಗೆದಾರನ ಬಳಿ ಲಂಚ ಹಣ ಸ್ವೀಕರಿಸಿದ್ದಾನೆ. ಇದಕ್ಕೆ ಸಾಮಾಜಿಕ ಕಾರ್ಯಕರ್ತ ಓಂಕಾರ್‌ರಿಂದ ವಿರೋಧ ವ್ಯಕ್ತವಾಗಿದೆ.

ಲಂಚ ಪಡೆದ ಕ್ಯಾಶಿಯರ್ ಬೀರೇಂದ್ರಗೆ ತರಾಟೆಗೆ ತೆಗೆದುಕೊಂಡ ಬಳಿಕ ಗುತ್ತಿಗೆದಾರನಿಗೆ ಲಂಚದ ಹಣ ವಾಪಸ್ ನೀಡಿ ಎಲ್ಲ ಬಾಂಡ್ ವಾಪಾಸ್ ನೀಡಿದ್ದಾರೆ. ಜುಲೈ 8ರಂದು ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಗೋಮಾಂಸ ಸೇವಿಸುವವರ ಡಿಎನ್​ಎ ನಮ್ಮಲ್ಲಿಲ್ಲ: ವಿಹಿಂಪ ನಾಯಕಿ ಸಾಧ್ವಿ ಪ್ರಾಚಿಯಿಂದ ಆರ್​ಎಸ್​ಎಸ್​ ಮುಖ್ಯಸ್ಥರಿಗೆ ಟಾಂಗ್

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು