AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಆರೋಪ: ಪತಿಯ ಬಂಧನ ಖಂಡಿಸಿ ಧರಣಿಗೆ ಕೂತ ಮಹಿಳೆ ಪೊಲೀಸರ ವಶಕ್ಕೆ

ಪತಿ ಹರೀಶ್​ ಬಂಧನಕ್ಕೆ ಒಳಗಾಗಿದ್ದನ್ನು ಖಂಡಿಸಿದ ಪತ್ನಿ ವಿಮಾ, ಸುಳ್ಳು ಮೊಕದ್ದಮೆ ಆರೋಪ ಹೂಡಿದ್ದಾರೆ ಎಂದು ತನ್ನ ಇಬ್ಬರು ಮಕ್ಕಳೊಡನೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿಮಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಾತಿ ನಿಂದನೆ ಆರೋಪ: ಪತಿಯ ಬಂಧನ ಖಂಡಿಸಿ ಧರಣಿಗೆ ಕೂತ ಮಹಿಳೆ ಪೊಲೀಸರ ವಶಕ್ಕೆ
ಪತಿಯ ಬಂಧನವನ್ನು ವಿರೋಧಿಸಿ ಪತ್ನಿ ಪ್ರತಿಭಟನೆ
shruti hegde
|

Updated on: Dec 25, 2020 | 2:17 PM

Share

ಕೊಡಗು: ಆಸ್ತಿ ವಿಚಾರದಲ್ಲಿ ಜಾತಿ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ಹರೀಶ್ ಬಂಧಿತರಾಗಿದ್ದರು. ಪತಿಯ ಬಂಧನವನ್ನು ಖಂಡಿಸಿ ಹರೀಶ್ ಪತ್ನಿ ವಿಮಾ, ಮಡಿಕೇರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ) ಕಚೇರಿಯ ಮುಂದೆ ಧರಣಿಗೆ ಕುಳಿತಿದ್ದಾರೆ.

ಪತಿ ಹರೀಶ್​ ಬಂಧನಕ್ಕೆ ಒಳಗಾಗಿದ್ದನ್ನು ಖಂಡಿಸಿದ ಪತ್ನಿ ವಿಮಾ, ಸುಳ್ಳು ಮೊಕದ್ದಮೆ ಆರೋಪ ಹೂಡಿದ್ದಾರೆ ಎಂದು ತನ್ನ ಇಬ್ಬರು ಮಕ್ಕಳೊಡನೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಮಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು