AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಆರೋಪ: ಪತಿಯ ಬಂಧನ ಖಂಡಿಸಿ ಧರಣಿಗೆ ಕೂತ ಮಹಿಳೆ ಪೊಲೀಸರ ವಶಕ್ಕೆ

ಪತಿ ಹರೀಶ್​ ಬಂಧನಕ್ಕೆ ಒಳಗಾಗಿದ್ದನ್ನು ಖಂಡಿಸಿದ ಪತ್ನಿ ವಿಮಾ, ಸುಳ್ಳು ಮೊಕದ್ದಮೆ ಆರೋಪ ಹೂಡಿದ್ದಾರೆ ಎಂದು ತನ್ನ ಇಬ್ಬರು ಮಕ್ಕಳೊಡನೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿಮಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಾತಿ ನಿಂದನೆ ಆರೋಪ: ಪತಿಯ ಬಂಧನ ಖಂಡಿಸಿ ಧರಣಿಗೆ ಕೂತ ಮಹಿಳೆ ಪೊಲೀಸರ ವಶಕ್ಕೆ
ಪತಿಯ ಬಂಧನವನ್ನು ವಿರೋಧಿಸಿ ಪತ್ನಿ ಪ್ರತಿಭಟನೆ
shruti hegde
|

Updated on: Dec 25, 2020 | 2:17 PM

Share

ಕೊಡಗು: ಆಸ್ತಿ ವಿಚಾರದಲ್ಲಿ ಜಾತಿ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ಹರೀಶ್ ಬಂಧಿತರಾಗಿದ್ದರು. ಪತಿಯ ಬಂಧನವನ್ನು ಖಂಡಿಸಿ ಹರೀಶ್ ಪತ್ನಿ ವಿಮಾ, ಮಡಿಕೇರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ) ಕಚೇರಿಯ ಮುಂದೆ ಧರಣಿಗೆ ಕುಳಿತಿದ್ದಾರೆ.

ಪತಿ ಹರೀಶ್​ ಬಂಧನಕ್ಕೆ ಒಳಗಾಗಿದ್ದನ್ನು ಖಂಡಿಸಿದ ಪತ್ನಿ ವಿಮಾ, ಸುಳ್ಳು ಮೊಕದ್ದಮೆ ಆರೋಪ ಹೂಡಿದ್ದಾರೆ ಎಂದು ತನ್ನ ಇಬ್ಬರು ಮಕ್ಕಳೊಡನೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಮಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ