AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾರೋಷವಾಗಿ ಎಂಟ್ರಿಕೊಟ್ಟ ಖದೀಮನನ್ನು ಬೆನ್ನಟ್ಟಿ ಹಿಡಿದ ಮಹಿಳೆ

ಬೆಂಗಳೂರು: ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನನ್ನ ಮಹಿಳೆಯೊಬ್ಬರು ಬೆನ್ನಟ್ಟಿ ಹಿಡಿದ ಘಟನೆ ವೈಟ್ ಫೀಲ್ಡ್​ನಲ್ಲಿ ನಡೆದಿದೆ. ಕಳೆದ ಡಿಸೆಂಬರ್ 5 ರಂದು ಬಾಲಾಜಿ ಸರೋವರ ಅಪಾರ್ಟ್ ಮೆಂಟ್​ಗೆ ವೆಂಕಟಸ್ವಾಮಿ ಎಂಬ ಖದೀಮ ನುಗ್ಗಿದ್ದಾನೆ. ಮಹಿಳೆ ಡೋರ್ ಲಾಕ್‌ ಮಾಡದೇ ಇರೋದನ್ನ ಗಮನಿಸಿ ಒಳನುಗ್ಗಿದ್ದ ಕಳ್ಳ, ಯಾರು ಇಲ್ಲ ಅಂತ ರೂಂ ಒಳಗೇ ಎಂಟ್ರಿ ಕೊಟ್ಟಿದ್ದಾನೆ. ಆದರೆ ಮನೆಯ ಕಿಚನ್ ನಲ್ಲಿ ಮಹಿಳೆ ಅಡುಗೆ ಮಾಡುತ್ತಿದ್ದಳು, ಮತ್ತೊಂದು ರೂಂನಲ್ಲಿ ಮಹಿಳೆಯ ಮಗ ಮಲಗಿದ್ದ. ಇದನ್ನು ತಿಳಿಯದ ಕಳ್ಳ ಒಳಗೆ ಬಂದು […]

ರಾಜಾರೋಷವಾಗಿ ಎಂಟ್ರಿಕೊಟ್ಟ ಖದೀಮನನ್ನು ಬೆನ್ನಟ್ಟಿ ಹಿಡಿದ ಮಹಿಳೆ
ಸಾಧು ಶ್ರೀನಾಥ್​
|

Updated on: Dec 13, 2019 | 3:14 PM

Share

ಬೆಂಗಳೂರು: ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನನ್ನ ಮಹಿಳೆಯೊಬ್ಬರು ಬೆನ್ನಟ್ಟಿ ಹಿಡಿದ ಘಟನೆ ವೈಟ್ ಫೀಲ್ಡ್​ನಲ್ಲಿ ನಡೆದಿದೆ. ಕಳೆದ ಡಿಸೆಂಬರ್ 5 ರಂದು ಬಾಲಾಜಿ ಸರೋವರ ಅಪಾರ್ಟ್ ಮೆಂಟ್​ಗೆ ವೆಂಕಟಸ್ವಾಮಿ ಎಂಬ ಖದೀಮ ನುಗ್ಗಿದ್ದಾನೆ. ಮಹಿಳೆ ಡೋರ್ ಲಾಕ್‌ ಮಾಡದೇ ಇರೋದನ್ನ ಗಮನಿಸಿ ಒಳನುಗ್ಗಿದ್ದ ಕಳ್ಳ, ಯಾರು ಇಲ್ಲ ಅಂತ ರೂಂ ಒಳಗೇ ಎಂಟ್ರಿ ಕೊಟ್ಟಿದ್ದಾನೆ.

ಆದರೆ ಮನೆಯ ಕಿಚನ್ ನಲ್ಲಿ ಮಹಿಳೆ ಅಡುಗೆ ಮಾಡುತ್ತಿದ್ದಳು, ಮತ್ತೊಂದು ರೂಂನಲ್ಲಿ ಮಹಿಳೆಯ ಮಗ ಮಲಗಿದ್ದ. ಇದನ್ನು ತಿಳಿಯದ ಕಳ್ಳ ಒಳಗೆ ಬಂದು ಮನೆಯ ಕಬೋರ್ಡ್ ನಲ್ಲಿ ಕೈ ಚಳಕ ತೋರಲು ಮುಂದಾಗಿದ್ದಾನೆ. ಈ ವೇಳೆ ಶಬ್ದ ಕೇಳಿ ರೂಂ‌ ಬಳಿ ಮಹಿಳೆ ಬಂದಿದ್ದಾಳೆ. ಆಕೆಯನ್ನು ಕಂಡ ಕಳ್ಳ ಮನೆಯಿಂದ ಪರಾರಿಯಾಗಿದ್ದಾನೆ.

ತಕ್ಷಣವೇ ಮಹಿಳೆ ಕಳ್ಳನನ್ನು ಬೆನ್ನಟ್ಟಿದ್ದಾಳೆ. ಕಳ್ಳ ಅಪಾರ್ಟ್ ಮೆಂಟ್ ಫಸ್ಟ್ ಪ್ಲೋರ್​ನ ಚಪ್ಪಲಿ ಸ್ಟಾಂಡ್ ಹಿಂದೆ ಅವಿತಿದ್ದ. ಆತನನ್ನು ಹಿಡಿಯುವಾಗ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಈ ವೇಳೆ ಅಪಾರ್ಟ್ ಮೆಂಟ್​ನಲ್ಲಿದ್ದ ಕೆಲವರು ಬಂದಿದ್ದಾರೆ. ಓಡುತ್ತಿದ್ದ ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಿಳೆ ಕಳ್ಳನನ್ನ ಬೆನ್ನತ್ತಿ ಹಿಡಿದಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್