AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಕುಲಕರ್ಣಿಗೆ NO ರಿಲೀಫ್​: ಜಾಮೀನು ನಿರಾಕರಣೆ

ವಿನಯ್​ ಕುಲಕರ್ಣಿಗೆ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ಧಾರವಾಡದ ಸಿಬಿಐ ನ್ಯಾಯಾಲಯದಿಂದ ಜಾಮೀನು ನಿರಾಕರಿಸಿ ತೀರ್ಪು ನೀಡಲಾಗಿದೆ.

ವಿನಯ್​ ಕುಲಕರ್ಣಿಗೆ NO ರಿಲೀಫ್​: ಜಾಮೀನು ನಿರಾಕರಣೆ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
|

Updated on:Dec 14, 2020 | 6:11 PM

Share

ಧಾರವಾಡ: ವಿನಯ್​ ಕುಲಕರ್ಣಿಗೆ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ಧಾರವಾಡದ ಸಿಬಿಐ ನ್ಯಾಯಾಲಯದಿಂದ ಜಾಮೀನು ನಿರಾಕರಿಸಿ ತೀರ್ಪು ನೀಡಲಾಗಿದೆ.

ಧಾರವಾಡ ಜಿ.ಪಂ.ಸದಸ್ಯ ಯೋಗೀಶ್​ ಗೌಡ ಹತ್ಯೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿಗೆ ಜಾಮೀನು ನಿರಾಕರಣೆಯಾಗಿದೆ. ಸದ್ಯ ಮಾಜಿ ಸಚಿವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

ಇತ್ತ, ಯೋಗೀಶ್​ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ವಿನಯ್​ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿಯನ್ನು ಡಿ.28ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ. ಚಂದ್ರಶೇಖರನನ್ನು ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ್ದ ಆರೋಪದಡಿ CBI ಅಧಿಕಾರಿಗಳು ಬಂಧಿಸಿದ್ದರು. ಚಂದ್ರಶೇಖರ ಇಂಡಿಯನ್ನ ಧಾರವಾಡದ ಸೆಂಟ್ರಲ್ ಜೈಲಿಗೆ  ಶಿಫ್ಟ್​ ಮಾಡಲಾಗಿದೆ.

ಯೋಗೀಶ್ ಗೌಡ ಹತ್ಯೆ ಕೇಸ್: ಪ್ರಮುಖ ಆರೋಪಿ ಕೊಲೆಗೆ ಮಾಜಿ ಸಚಿವರಿಂದ ನಡೆದಿತ್ತಾ ಸ್ಕೆಚ್?​

ವಿನಯ್ ಕುಲಕರ್ಣಿಯ ಸೋದರ ಮಾವ ಅರೆಸ್ಟ್

Published On - 4:33 pm, Mon, 14 December 20

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!