AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಕುಲಕರ್ಣಿಗೆ NO ರಿಲೀಫ್​: ಜಾಮೀನು ನಿರಾಕರಣೆ

ವಿನಯ್​ ಕುಲಕರ್ಣಿಗೆ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ಧಾರವಾಡದ ಸಿಬಿಐ ನ್ಯಾಯಾಲಯದಿಂದ ಜಾಮೀನು ನಿರಾಕರಿಸಿ ತೀರ್ಪು ನೀಡಲಾಗಿದೆ.

ವಿನಯ್​ ಕುಲಕರ್ಣಿಗೆ NO ರಿಲೀಫ್​: ಜಾಮೀನು ನಿರಾಕರಣೆ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
|

Updated on:Dec 14, 2020 | 6:11 PM

Share

ಧಾರವಾಡ: ವಿನಯ್​ ಕುಲಕರ್ಣಿಗೆ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ಧಾರವಾಡದ ಸಿಬಿಐ ನ್ಯಾಯಾಲಯದಿಂದ ಜಾಮೀನು ನಿರಾಕರಿಸಿ ತೀರ್ಪು ನೀಡಲಾಗಿದೆ.

ಧಾರವಾಡ ಜಿ.ಪಂ.ಸದಸ್ಯ ಯೋಗೀಶ್​ ಗೌಡ ಹತ್ಯೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿಗೆ ಜಾಮೀನು ನಿರಾಕರಣೆಯಾಗಿದೆ. ಸದ್ಯ ಮಾಜಿ ಸಚಿವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

ಇತ್ತ, ಯೋಗೀಶ್​ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ವಿನಯ್​ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿಯನ್ನು ಡಿ.28ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ. ಚಂದ್ರಶೇಖರನನ್ನು ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ್ದ ಆರೋಪದಡಿ CBI ಅಧಿಕಾರಿಗಳು ಬಂಧಿಸಿದ್ದರು. ಚಂದ್ರಶೇಖರ ಇಂಡಿಯನ್ನ ಧಾರವಾಡದ ಸೆಂಟ್ರಲ್ ಜೈಲಿಗೆ  ಶಿಫ್ಟ್​ ಮಾಡಲಾಗಿದೆ.

ಯೋಗೀಶ್ ಗೌಡ ಹತ್ಯೆ ಕೇಸ್: ಪ್ರಮುಖ ಆರೋಪಿ ಕೊಲೆಗೆ ಮಾಜಿ ಸಚಿವರಿಂದ ನಡೆದಿತ್ತಾ ಸ್ಕೆಚ್?​

ವಿನಯ್ ಕುಲಕರ್ಣಿಯ ಸೋದರ ಮಾವ ಅರೆಸ್ಟ್

Published On - 4:33 pm, Mon, 14 December 20

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ