AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿ ಲಾಟರಿ: ಚಾರ್ಜ್‌ಶೀಟ್ ಸಲ್ಲಿಸಿದ CBI

ಬೆಂಗಳೂರು: ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ADGP ಅಲೋಕ್ ಕುಮಾರ್, ಧರಣೇಂದ್ರ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪಾರಿರಾಜನ್​ಗೂ ಕೂಡ ಕ್ಲೀನ್‌ಚಿಟ್ ನೀಡಲಾಗಿದೆ. ನಿವೃತ್ತ ಐಜಿ ಸೇರಿ 10 ಜನರ ವಿರುದ್ಧ ಸಿಬಿಐ ಅಧಿಕಾರಿಗಳಿಂದ ಬೆಂಗಳೂರಿನ ಸಿಬಿಐ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನಿವೃತ್ತ ಐಜಿ ಪದ್ಮನಯನ ಮೊದಲನೇ ಆರೋಪಿ. ಇನ್ಸ್‌ಪೆಕ್ಟರ್ ಕನಕಲಕ್ಷ್ಮೀ ಎರಡನೇ ಆರೋಪಿ. ಜಿ.ಟಿ.ರಾಮಸ್ವಾಮಿ, ಸಿ.ಆರ್.ರಂಗನಾಥ, ಲೋಕೇಶ್, ಶ್ರೀಕಂಠ, ರವಿಪ್ರಕಾಶ್, ತಿಪ್ಪೇಸ್ವಾಮಿ, ವೇಣುಗೋಪಾಲ ಮತ್ತು ರವಿಕುಮಾರ್ ವಿರುದ್ಧ […]

ಒಂದಂಕಿ ಲಾಟರಿ:  ಚಾರ್ಜ್‌ಶೀಟ್ ಸಲ್ಲಿಸಿದ CBI
ಸಾಧು ಶ್ರೀನಾಥ್​
|

Updated on:Feb 06, 2020 | 4:10 PM

Share

ಬೆಂಗಳೂರು: ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ADGP ಅಲೋಕ್ ಕುಮಾರ್, ಧರಣೇಂದ್ರ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪಾರಿರಾಜನ್​ಗೂ ಕೂಡ ಕ್ಲೀನ್‌ಚಿಟ್ ನೀಡಲಾಗಿದೆ.

ನಿವೃತ್ತ ಐಜಿ ಸೇರಿ 10 ಜನರ ವಿರುದ್ಧ ಸಿಬಿಐ ಅಧಿಕಾರಿಗಳಿಂದ ಬೆಂಗಳೂರಿನ ಸಿಬಿಐ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನಿವೃತ್ತ ಐಜಿ ಪದ್ಮನಯನ ಮೊದಲನೇ ಆರೋಪಿ. ಇನ್ಸ್‌ಪೆಕ್ಟರ್ ಕನಕಲಕ್ಷ್ಮೀ ಎರಡನೇ ಆರೋಪಿ. ಜಿ.ಟಿ.ರಾಮಸ್ವಾಮಿ, ಸಿ.ಆರ್.ರಂಗನಾಥ, ಲೋಕೇಶ್, ಶ್ರೀಕಂಠ, ರವಿಪ್ರಕಾಶ್, ತಿಪ್ಪೇಸ್ವಾಮಿ, ವೇಣುಗೋಪಾಲ ಮತ್ತು ರವಿಕುಮಾರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸುಳ್ಳು ಕೇಸ್ ದಾಖಲು ಮಾಡಿದ ಆರೋಪದಲ್ಲಿ 10 ಮಂದಿ ಪೊಲೀಸರ ವಿರುದ್ದ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೆಸರನ್ನ ಉದ್ದೇಶಪೂರ್ವಕವಾಗಿ ತಳಕು ಹಾಕಲಾಗಿತ್ತು. ಪಾರಿರಾಜನ್ ಫೋನ್ ಮಾಡಿದ್ದ ಸುಳಿವನ್ನ ಬಂಡವಾಳವಾಗಿಟ್ಟುಕೊಂಡು ನನ್ನ ಹೆಸರನ್ನ ಸೇರಿಸಿದ್ರು. ನಾನು ದೊಡ್ಡ ಹಗರಣವನ್ನ ಮಾಡಿದ ರೀತಿ ಬಿಂಬಿಸಲಾಗಿತ್ತು. ಚಾರ್ಜ್​ಶೀಟ್‌ನಲ್ಲಿ ಎಲ್ಲೂ ನನ್ನ ಹೆಸರು ಉಲ್ಲೇಖವಾಗಿಲ್ಲ ಎಂದು ಟಿವಿ9ಗೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇದೇ ಪ್ರಕರಣದಿಂದ 24 ಗಂಟೆಗಳಲ್ಲಿ ನಾನು ಅಮಾನತಾಗಿದ್ದೆ. ಸಾರ್ವಜನಿಕರಲ್ಲಿ ನನ್ನ ಬಗ್ಗೆ ತಪ್ಪಿತಸ್ಥನಂತೆ ಬಿಂಬಿಸಲಾಗಿತ್ತು. ಒಂದಂಕಿ ಲಾಟರಿ ಪ್ರಕರಣದಿಂದ ನನಗೆ ವೇತನವೂ ಆಗಿಲ್ಲ. ದೇವರು ನನ್ನನ್ನು ಕಾಪಾಡಿದ್ದಾನೆ ನನಗೆ ನ್ಯಾಯ ಸಿಕ್ಕಿದೆ ಎಂದು ಅಲೋಕ್ ಕುಮಾರ್ ಪ್ರಕರಣದಿಂದಾದ ನೋವನ್ನು ಮತ್ತು ತಮಗೆ ಸಿಕ್ಕಜಯಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

Published On - 3:50 pm, Thu, 6 February 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್