AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು: ಡಿ ಕೆ ಶಿವಕುಮಾರ್ ಪರ ವಕೀಲರ ಮನವಿಗೆ ಸಿಬಿಐ ಆಕ್ಷೇಪ

ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಮನವಿಗೆ ಪ್ರತಿಕ್ರಿಯಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು ಎಂದು ವಾದ ಮಂಡಿಸಿದರು. ನಂತರ ವಿಚಾರಣೆಯನ್ನು ಜುಲೈ 26ಕ್ಕೆ ಹೈಕೋರ್ಟ್ ಮುಂದೂಡಿದೆ.

ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು: ಡಿ ಕೆ ಶಿವಕುಮಾರ್ ಪರ ವಕೀಲರ ಮನವಿಗೆ ಸಿಬಿಐ ಆಕ್ಷೇಪ
ಡಿ.ಕೆ. ಶಿವಕುಮಾರ್
TV9 Web
| Edited By: |

Updated on:Jul 23, 2021 | 4:27 PM

Share

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆ ವಿಚಾರಕ್ಕೆ ಸಂಬಂಧಿಸಿ ಸಿಬಿಐ ಇಂದು (ಜುಲೈ 23) ಆಕ್ಷೇಪ ವ್ಯಕ್ತಪಡಿಸಿದೆ. ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ್ದ ಡಿ.ಕೆ. ಶಿವಕುಮಾರ್ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಸಿಬಿಐ ಪರ ಎಸ್​ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು ಎಂದು ಹೇಳಿದ್ದಾರೆ.

ಸಿಬಿಐ ಯಾವುದೇ ಕ್ರಮಕೈಗೊಳ್ಳದಂತೆ ತಡೆ ನೀಡಲು ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ಮನವಿ ಮಾಡಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಪರ ವಕೀಲರ ಮನವಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತ್ತು. ಬಲವಂತದ ಕ್ರಮ ಕೈಗೊಳ್ಳದಂತೆ ಈಗಾಗಲೇ ತಡೆ ಇದೆ. ಈಗ ನೋಟಿಸ್‌ಗೂ ತಡೆ ನೀಡಿದರೆ ಸಿಬಿಐ ತನಿಖೆಗೇ ತಡೆಯಾಜ್ಞೆ ನೀಡಿದಂತೆ ಆಗಲಿದೆ ಎಂದು ಸಿಬಿಐ ಪರ ವಕೀಲರು ಹೇಳಿದ್ದರು.

ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಮನವಿಗೆ ಪ್ರತಿಕ್ರಿಯಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು ಎಂದು ವಾದ ಮಂಡಿಸಿದರು. ನಂತರ ವಿಚಾರಣೆಯನ್ನು ಜುಲೈ 26ಕ್ಕೆ ಹೈಕೋರ್ಟ್ ಮುಂದೂಡಿದೆ.

ಇದನ್ನೂ ಓದಿ: ಲಿಂಗಾಯತರು ಬಿಜೆಪಿ ಸ್ವತ್ತಲ್ಲ; ಡಿ ಕೆ ಶಿವಕುಮಾರ್ ಕೆಲ ದಿನಗಳ ಹಿಂದೆ ಈ ಮಾತು ಹೇಳಿದ್ದು ನೆನಪಿದೆಯೇ?

ಆ ಆಡಿಯೋ ನಳಿನ್ ಕುಮಾರ್ ಅವರದ್ದೇ; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗ್ಯ

(CBI Investigation against DK Shivakumar Karnataka High Court hearing)

Published On - 4:26 pm, Fri, 23 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!