AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಳಿ ವೇಳೆ.. ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವಣ ಮಾತುಕತೆ ಹೀಗಿತ್ತು..

ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿ ಸೇರಿದಂರೆ ದೂರದ ದೆಹಲಿ-ಮುಂಬೈನಲ್ಲೂ ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರುಗಳ ಮನೆಗಳ ಮೇಲೆ CBI ದಾಳಿ ನಡೆಸಿದ್ದಾರೆ. ಈ ವೇಳೆ, ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡುತ್ತಿದ್ದಂತೆ ಡಿಕೆಶಿ ಶಾಕ್ ಆಗಿದ್ದಾರೆ. ತಕ್ಷಣ ಸಾವರಿಸಿಕೊಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ದಾಳಿ ವೇಳೆ ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವೆ ಮಾತುಕತೆ ಹೀಗಿತ್ತು.. ನನ್ನ ವಿರುದ್ದ ಬಲವಂತದ […]

ದಾಳಿ ವೇಳೆ.. ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವಣ ಮಾತುಕತೆ ಹೀಗಿತ್ತು..
ಸಾಧು ಶ್ರೀನಾಥ್​
|

Updated on:Oct 05, 2020 | 10:47 AM

Share

ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿ ಸೇರಿದಂರೆ ದೂರದ ದೆಹಲಿ-ಮುಂಬೈನಲ್ಲೂ ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರುಗಳ ಮನೆಗಳ ಮೇಲೆ CBI ದಾಳಿ ನಡೆಸಿದ್ದಾರೆ.

ಈ ವೇಳೆ, ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡುತ್ತಿದ್ದಂತೆ ಡಿಕೆಶಿ ಶಾಕ್ ಆಗಿದ್ದಾರೆ. ತಕ್ಷಣ ಸಾವರಿಸಿಕೊಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ದಾಳಿ ವೇಳೆ ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವೆ ಮಾತುಕತೆ ಹೀಗಿತ್ತು..

ನನ್ನ ವಿರುದ್ದ ಬಲವಂತದ ಕ್ರಮ ಕೈಗೊಳ್ಳಬೇಡಿ. ನಿನ್ನೆ ಕೋರ್ಟ್‌ನಿಂದ ಬಲವಂತದ ಕ್ರಮಕ್ಕೆ ತಡೆ ಸಿಕ್ಕಿದೆ. ಆದ್ರೆ ನೀವು ನಮ್ಮ ಮನೆ ದಾಳಿ ಮಾಡಿದ್ದು ಏಕೆ ಎಂದು ಸಿಬಿಐ ಅಧಿಕಾರಿಗಳನ್ನು ಡಿಕೆಶಿ ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಅದರ ಬಗ್ಗೆ ನಮಗೇನು ಮಾಹಿತಿ ಇಲ್ಲ. ಅದಕ್ಕೂ, ನಮಗೂ ಸಂಬಂಧವಿಲ್ಲ ಎಂದು ಸಿಬಿಐ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Published On - 10:39 am, Mon, 5 October 20

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್