AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಳಿ ವೇಳೆ.. ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವಣ ಮಾತುಕತೆ ಹೀಗಿತ್ತು..

ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿ ಸೇರಿದಂರೆ ದೂರದ ದೆಹಲಿ-ಮುಂಬೈನಲ್ಲೂ ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರುಗಳ ಮನೆಗಳ ಮೇಲೆ CBI ದಾಳಿ ನಡೆಸಿದ್ದಾರೆ. ಈ ವೇಳೆ, ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡುತ್ತಿದ್ದಂತೆ ಡಿಕೆಶಿ ಶಾಕ್ ಆಗಿದ್ದಾರೆ. ತಕ್ಷಣ ಸಾವರಿಸಿಕೊಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ದಾಳಿ ವೇಳೆ ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವೆ ಮಾತುಕತೆ ಹೀಗಿತ್ತು.. ನನ್ನ ವಿರುದ್ದ ಬಲವಂತದ […]

ದಾಳಿ ವೇಳೆ.. ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವಣ ಮಾತುಕತೆ ಹೀಗಿತ್ತು..
ಸಾಧು ಶ್ರೀನಾಥ್​
|

Updated on:Oct 05, 2020 | 10:47 AM

Share

ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿ ಸೇರಿದಂರೆ ದೂರದ ದೆಹಲಿ-ಮುಂಬೈನಲ್ಲೂ ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರುಗಳ ಮನೆಗಳ ಮೇಲೆ CBI ದಾಳಿ ನಡೆಸಿದ್ದಾರೆ.

ಈ ವೇಳೆ, ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡುತ್ತಿದ್ದಂತೆ ಡಿಕೆಶಿ ಶಾಕ್ ಆಗಿದ್ದಾರೆ. ತಕ್ಷಣ ಸಾವರಿಸಿಕೊಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ದಾಳಿ ವೇಳೆ ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವೆ ಮಾತುಕತೆ ಹೀಗಿತ್ತು..

ನನ್ನ ವಿರುದ್ದ ಬಲವಂತದ ಕ್ರಮ ಕೈಗೊಳ್ಳಬೇಡಿ. ನಿನ್ನೆ ಕೋರ್ಟ್‌ನಿಂದ ಬಲವಂತದ ಕ್ರಮಕ್ಕೆ ತಡೆ ಸಿಕ್ಕಿದೆ. ಆದ್ರೆ ನೀವು ನಮ್ಮ ಮನೆ ದಾಳಿ ಮಾಡಿದ್ದು ಏಕೆ ಎಂದು ಸಿಬಿಐ ಅಧಿಕಾರಿಗಳನ್ನು ಡಿಕೆಶಿ ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಅದರ ಬಗ್ಗೆ ನಮಗೇನು ಮಾಹಿತಿ ಇಲ್ಲ. ಅದಕ್ಕೂ, ನಮಗೂ ಸಂಬಂಧವಿಲ್ಲ ಎಂದು ಸಿಬಿಐ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Published On - 10:39 am, Mon, 5 October 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ