ದಾಳಿ ವೇಳೆ.. ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವಣ ಮಾತುಕತೆ ಹೀಗಿತ್ತು..

ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿ ಸೇರಿದಂರೆ ದೂರದ ದೆಹಲಿ-ಮುಂಬೈನಲ್ಲೂ ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರುಗಳ ಮನೆಗಳ ಮೇಲೆ CBI ದಾಳಿ ನಡೆಸಿದ್ದಾರೆ. ಈ ವೇಳೆ, ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡುತ್ತಿದ್ದಂತೆ ಡಿಕೆಶಿ ಶಾಕ್ ಆಗಿದ್ದಾರೆ. ತಕ್ಷಣ ಸಾವರಿಸಿಕೊಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ದಾಳಿ ವೇಳೆ ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವೆ ಮಾತುಕತೆ ಹೀಗಿತ್ತು.. ನನ್ನ ವಿರುದ್ದ ಬಲವಂತದ […]

ದಾಳಿ ವೇಳೆ.. ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವಣ ಮಾತುಕತೆ ಹೀಗಿತ್ತು..

Updated on: Oct 05, 2020 | 10:47 AM

ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿ ಸೇರಿದಂರೆ ದೂರದ ದೆಹಲಿ-ಮುಂಬೈನಲ್ಲೂ ಕಾಂಗ್ರೆಸ್ ಟ್ರಬಲ್ ಶೂಟರ್​ DK ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರುಗಳ ಮನೆಗಳ ಮೇಲೆ CBI ದಾಳಿ ನಡೆಸಿದ್ದಾರೆ.

ಈ ವೇಳೆ, ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡುತ್ತಿದ್ದಂತೆ ಡಿಕೆಶಿ ಶಾಕ್ ಆಗಿದ್ದಾರೆ. ತಕ್ಷಣ ಸಾವರಿಸಿಕೊಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ದಾಳಿ ವೇಳೆ ಡಿಕೆಶಿ ಮತ್ತು ಸಿಬಿಐ ಅಧಿಕಾರಿ ನಡುವೆ ಮಾತುಕತೆ ಹೀಗಿತ್ತು..

ನನ್ನ ವಿರುದ್ದ ಬಲವಂತದ ಕ್ರಮ ಕೈಗೊಳ್ಳಬೇಡಿ. ನಿನ್ನೆ ಕೋರ್ಟ್‌ನಿಂದ ಬಲವಂತದ ಕ್ರಮಕ್ಕೆ ತಡೆ ಸಿಕ್ಕಿದೆ. ಆದ್ರೆ ನೀವು ನಮ್ಮ ಮನೆ ದಾಳಿ ಮಾಡಿದ್ದು ಏಕೆ ಎಂದು ಸಿಬಿಐ ಅಧಿಕಾರಿಗಳನ್ನು ಡಿಕೆಶಿ ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಅದರ ಬಗ್ಗೆ ನಮಗೇನು ಮಾಹಿತಿ ಇಲ್ಲ. ಅದಕ್ಕೂ, ನಮಗೂ ಸಂಬಂಧವಿಲ್ಲ ಎಂದು ಸಿಬಿಐ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Published On - 10:39 am, Mon, 5 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us