AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ. ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು. ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ […]

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​
KUSHAL V
|

Updated on:Nov 23, 2020 | 5:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ.

ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು.

ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ ಕಾಲ CBI ಕಸ್ಟಡಿಗೆ ನೀಡಿದೆ

ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ ಇತ್ತ, IMA ಸಂಸ್ಥೆ ಮುಖ್ಯಸ್ಥ ಮನ್ಸೂರ್ ಖಾನ್​ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. ನಗರದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಐಎಂಎಯಿಂದ ವಂಚನೆ ಪ್ರಕರಣದ ವಿಚಾರಣೆಗಾಗಿ ಮನ್ಸೂರ್​ ಖಾನ್​ನನ್ನು ಸಿಬಿಐ ಕಸ್ಟಡಿಗೆ ಕೋರ್ಟ್ ನೀಡಿದೆ.

Published On - 5:10 pm, Mon, 23 November 20

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ