AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ. ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು. ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ […]

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​
KUSHAL V
|

Updated on:Nov 23, 2020 | 5:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ.

ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು.

ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ ಕಾಲ CBI ಕಸ್ಟಡಿಗೆ ನೀಡಿದೆ

ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ ಇತ್ತ, IMA ಸಂಸ್ಥೆ ಮುಖ್ಯಸ್ಥ ಮನ್ಸೂರ್ ಖಾನ್​ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. ನಗರದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಐಎಂಎಯಿಂದ ವಂಚನೆ ಪ್ರಕರಣದ ವಿಚಾರಣೆಗಾಗಿ ಮನ್ಸೂರ್​ ಖಾನ್​ನನ್ನು ಸಿಬಿಐ ಕಸ್ಟಡಿಗೆ ಕೋರ್ಟ್ ನೀಡಿದೆ.

Published On - 5:10 pm, Mon, 23 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!