AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ. ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು. ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ […]

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​
KUSHAL V
|

Updated on:Nov 23, 2020 | 5:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ.

ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು.

ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ ಕಾಲ CBI ಕಸ್ಟಡಿಗೆ ನೀಡಿದೆ

ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ ಇತ್ತ, IMA ಸಂಸ್ಥೆ ಮುಖ್ಯಸ್ಥ ಮನ್ಸೂರ್ ಖಾನ್​ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. ನಗರದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಐಎಂಎಯಿಂದ ವಂಚನೆ ಪ್ರಕರಣದ ವಿಚಾರಣೆಗಾಗಿ ಮನ್ಸೂರ್​ ಖಾನ್​ನನ್ನು ಸಿಬಿಐ ಕಸ್ಟಡಿಗೆ ಕೋರ್ಟ್ ನೀಡಿದೆ.

Published On - 5:10 pm, Mon, 23 November 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ