AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ. ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು. ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ […]

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​
KUSHAL V
|

Updated on:Nov 23, 2020 | 5:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ.

ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು.

ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ ಕಾಲ CBI ಕಸ್ಟಡಿಗೆ ನೀಡಿದೆ

ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ ಇತ್ತ, IMA ಸಂಸ್ಥೆ ಮುಖ್ಯಸ್ಥ ಮನ್ಸೂರ್ ಖಾನ್​ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. ನಗರದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಐಎಂಎಯಿಂದ ವಂಚನೆ ಪ್ರಕರಣದ ವಿಚಾರಣೆಗಾಗಿ ಮನ್ಸೂರ್​ ಖಾನ್​ನನ್ನು ಸಿಬಿಐ ಕಸ್ಟಡಿಗೆ ಕೋರ್ಟ್ ನೀಡಿದೆ.

Published On - 5:10 pm, Mon, 23 November 20

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು