AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ. ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು. ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ […]

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​
KUSHAL V
|

Updated on:Nov 23, 2020 | 5:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ.

ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು.

ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ ಕಾಲ CBI ಕಸ್ಟಡಿಗೆ ನೀಡಿದೆ

ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ ಇತ್ತ, IMA ಸಂಸ್ಥೆ ಮುಖ್ಯಸ್ಥ ಮನ್ಸೂರ್ ಖಾನ್​ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. ನಗರದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಐಎಂಎಯಿಂದ ವಂಚನೆ ಪ್ರಕರಣದ ವಿಚಾರಣೆಗಾಗಿ ಮನ್ಸೂರ್​ ಖಾನ್​ನನ್ನು ಸಿಬಿಐ ಕಸ್ಟಡಿಗೆ ಕೋರ್ಟ್ ನೀಡಿದೆ.

Published On - 5:10 pm, Mon, 23 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!