AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ. ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು. ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ […]

IMA ವಂಚನೆ ಪ್ರಕರಣ: BDA ವಿಶೇಷ ಭೂಸ್ವಾಧೀನಾಧಿಕಾರಿ ಅರೆಸ್ಟ್​
KUSHAL V
|

Updated on:Nov 23, 2020 | 5:41 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ CBI ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. CBI ಅಧಿಕಾರಿಗಳಿಂದ BDA  ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧನವಾಗಿದೆ.

ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ಗೂ ಹೂಡಿದ್ದ. ಈ ನಡುವೆ, ಆತನ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು FIR ದಾಖಲಿಸಿದ್ದರು.

ಇದೀಗ, ಅಧಿಕಾರಿಗಳು ಕುಮಾರ್​ನನ್ನ ಬಂಧಿಸಿ CBI ವಿಶೇಷ ಕೋರ್ಟ್ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗೆಂದು ಕುಮಾರ್​ನನ್ನು 3 ದಿನಗಳ ಕಾಲ CBI ಕಸ್ಟಡಿಗೆ ನೀಡಿದೆ

ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ ಇತ್ತ, IMA ಸಂಸ್ಥೆ ಮುಖ್ಯಸ್ಥ ಮನ್ಸೂರ್ ಖಾನ್​ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. ನಗರದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಐಎಂಎಯಿಂದ ವಂಚನೆ ಪ್ರಕರಣದ ವಿಚಾರಣೆಗಾಗಿ ಮನ್ಸೂರ್​ ಖಾನ್​ನನ್ನು ಸಿಬಿಐ ಕಸ್ಟಡಿಗೆ ಕೋರ್ಟ್ ನೀಡಿದೆ.

Published On - 5:10 pm, Mon, 23 November 20

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!