AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ: IPS ಅಧಿಕಾರಿ ಅಜಯ್ ಹಿಲೋರಿಗೂ ಬಂತು CBI ಬುಲಾವ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ IPS ಅಧಿಕಾರಿ ಅಜಯ್ ಹಿಲೋರಿಗೆ ನೋಟಿಸ್ ನೀಡಲಾಗಿದೆ. ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ CBIನಿಂದ ನೋಟಿಸ್ ನೀಡಲಾಗಿದೆ. ರಾಜ್ಯ ಸರ್ಕಾರ ಈ ಹಿಂದೆ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್​ ಆಯುಕ್ತ [ಆಡಳಿತ], ಬೆಂಗಳೂರು ನಗರ ಪೊಲೀಸ್​ ಕಮೀಷನರೇಟ್​) ಮತ್ತು ಅಜಯ್ ಹಿಲೋರಿ (ಕೆಎಸ್​ಆರ್​ಪಿ ಕಮಾಂಡೆಂಟ್​) ಅವರ ವಿರುದ್ಧ ಕಾನೂನಿನ ಕ್ರಮಕ್ಕೆ (permission for prosecution)ಅನುಮತಿ ನೀಡಿತ್ತು. ಇದೀಗ, ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ […]

IMA ವಂಚನೆ: IPS ಅಧಿಕಾರಿ ಅಜಯ್ ಹಿಲೋರಿಗೂ ಬಂತು CBI ಬುಲಾವ್​
IPS ಅಧಿಕಾರಿ ಅಜಯ್ ಹಿಲೋರಿ
KUSHAL V
| Edited By: |

Updated on:Nov 24, 2020 | 4:36 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ IPS ಅಧಿಕಾರಿ ಅಜಯ್ ಹಿಲೋರಿಗೆ ನೋಟಿಸ್ ನೀಡಲಾಗಿದೆ. ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ CBIನಿಂದ ನೋಟಿಸ್ ನೀಡಲಾಗಿದೆ.

ರಾಜ್ಯ ಸರ್ಕಾರ ಈ ಹಿಂದೆ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್​ ಆಯುಕ್ತ [ಆಡಳಿತ], ಬೆಂಗಳೂರು ನಗರ ಪೊಲೀಸ್​ ಕಮೀಷನರೇಟ್​) ಮತ್ತು ಅಜಯ್ ಹಿಲೋರಿ (ಕೆಎಸ್​ಆರ್​ಪಿ ಕಮಾಂಡೆಂಟ್​) ಅವರ ವಿರುದ್ಧ ಕಾನೂನಿನ ಕ್ರಮಕ್ಕೆ (permission for prosecution)ಅನುಮತಿ ನೀಡಿತ್ತು. ಇದೀಗ, ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ CBIನಿಂದ ನೋಟಿಸ್ ನೀಡಲಾಗಿದೆ.

IMA ವಂಚನೆ ಪ್ರಕರಣ: ಇಬ್ಬರು ಅಧಿಕಾರಿಗಳಿಗೆ ಬೆಣ್ಣೆ, ನಾಲ್ವರು ಅಧಿಕಾರಿಗಳ ಕಣ್ಣಿಗೆ ಸುಣ್ಣ?

Published On - 12:45 pm, Tue, 24 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!