AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ: IPS ಅಧಿಕಾರಿ ಅಜಯ್ ಹಿಲೋರಿಗೂ ಬಂತು CBI ಬುಲಾವ್​

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ IPS ಅಧಿಕಾರಿ ಅಜಯ್ ಹಿಲೋರಿಗೆ ನೋಟಿಸ್ ನೀಡಲಾಗಿದೆ. ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ CBIನಿಂದ ನೋಟಿಸ್ ನೀಡಲಾಗಿದೆ. ರಾಜ್ಯ ಸರ್ಕಾರ ಈ ಹಿಂದೆ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್​ ಆಯುಕ್ತ [ಆಡಳಿತ], ಬೆಂಗಳೂರು ನಗರ ಪೊಲೀಸ್​ ಕಮೀಷನರೇಟ್​) ಮತ್ತು ಅಜಯ್ ಹಿಲೋರಿ (ಕೆಎಸ್​ಆರ್​ಪಿ ಕಮಾಂಡೆಂಟ್​) ಅವರ ವಿರುದ್ಧ ಕಾನೂನಿನ ಕ್ರಮಕ್ಕೆ (permission for prosecution)ಅನುಮತಿ ನೀಡಿತ್ತು. ಇದೀಗ, ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ […]

IMA ವಂಚನೆ: IPS ಅಧಿಕಾರಿ ಅಜಯ್ ಹಿಲೋರಿಗೂ ಬಂತು CBI ಬುಲಾವ್​
IPS ಅಧಿಕಾರಿ ಅಜಯ್ ಹಿಲೋರಿ
KUSHAL V
| Edited By: |

Updated on:Nov 24, 2020 | 4:36 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ IPS ಅಧಿಕಾರಿ ಅಜಯ್ ಹಿಲೋರಿಗೆ ನೋಟಿಸ್ ನೀಡಲಾಗಿದೆ. ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ CBIನಿಂದ ನೋಟಿಸ್ ನೀಡಲಾಗಿದೆ.

ರಾಜ್ಯ ಸರ್ಕಾರ ಈ ಹಿಂದೆ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್​ ಆಯುಕ್ತ [ಆಡಳಿತ], ಬೆಂಗಳೂರು ನಗರ ಪೊಲೀಸ್​ ಕಮೀಷನರೇಟ್​) ಮತ್ತು ಅಜಯ್ ಹಿಲೋರಿ (ಕೆಎಸ್​ಆರ್​ಪಿ ಕಮಾಂಡೆಂಟ್​) ಅವರ ವಿರುದ್ಧ ಕಾನೂನಿನ ಕ್ರಮಕ್ಕೆ (permission for prosecution)ಅನುಮತಿ ನೀಡಿತ್ತು. ಇದೀಗ, ಅಜಯ್​ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ CBIನಿಂದ ನೋಟಿಸ್ ನೀಡಲಾಗಿದೆ.

IMA ವಂಚನೆ ಪ್ರಕರಣ: ಇಬ್ಬರು ಅಧಿಕಾರಿಗಳಿಗೆ ಬೆಣ್ಣೆ, ನಾಲ್ವರು ಅಧಿಕಾರಿಗಳ ಕಣ್ಣಿಗೆ ಸುಣ್ಣ?

Published On - 12:45 pm, Tue, 24 November 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ