AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗಳಿಗೆ ನಕಲಿ ಬಂಡವಾಳ ಲೆಕ್ಕ: ಖಾಸಗಿ ಕಂಪೆನಿಯ ನಿರ್ದೇಶಕರ ಮನೆಗಳ ಮೇಲೆ ಸಿಬಿಐ ದಾಳಿ

ಸುರಂಗ ಕಾಮಗಾರಿ ಗುತ್ತಿಗೆ ನಿರ್ವಹಿಸುತ್ತಿದ್ದ ಕಂಪನಿಯು ವಿವಿಧ ರಾಷ್ಟ್ರೀಕೃತ ಬ್ಯಾಂಕ್​ಗಳಿಂದ ಸಾಲದ ಪಡೆಯುವ ಒಪ್ಪಂದ ಮಾಡಿಕೊಂಡಿತ್ತು. ಬಳಿಕ, ಅಧಿಕ ಸಾಲ ಪಡೆಯುವ ಸಲುವಾಗಿ ನಕಲಿ‌ ಬಂಡವಾಳ ಲೆಕ್ಕ ನೀಡಿತ್ತು.

ಬ್ಯಾಂಕ್​ಗಳಿಗೆ ನಕಲಿ ಬಂಡವಾಳ ಲೆಕ್ಕ: ಖಾಸಗಿ ಕಂಪೆನಿಯ ನಿರ್ದೇಶಕರ ಮನೆಗಳ ಮೇಲೆ ಸಿಬಿಐ ದಾಳಿ
ಸಿಬಿಐ ಕಚೇರಿ
TV9 Web
| Edited By: |

Updated on:Apr 06, 2022 | 9:05 PM

Share

ಬೆಂಗಳೂರು: ಹೂಡಿಕೆಯಲ್ಲಿ‌ ನಕಲಿ‌ ಲೆಕ್ಕ ನೀಡಿ ಬ್ಯಾಂಕ್​ಗಳಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಖಾಸಗಿ ಕಂಪನಿ ನಿರ್ದೇಶಕರ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ಪ್ರಾದೇಶಿಕ ಕಚೇರಿ, ಹೈದರಾಬಾದ್ ಹಾಗೂ ತಮಿಳುನಾಡಿನ ವಿವಿಧೆಡೆ ಸಿಬಿಐ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

ಸುರಂಗ ಕಾಮಗಾರಿ ಗುತ್ತಿಗೆ ನಿರ್ವಹಿಸುತ್ತಿದ್ದ ಕಂಪನಿಯು ವಿವಿಧ ರಾಷ್ಟ್ರೀಕೃತ ಬ್ಯಾಂಕ್​ಗಳಿಂದ ಸಾಲದ ಪಡೆಯುವ ಒಪ್ಪಂದ ಮಾಡಿಕೊಂಡಿತ್ತು. ಬಳಿಕ, ಅಧಿಕ ಸಾಲ ಪಡೆಯುವ ಸಲುವಾಗಿ ನಕಲಿ‌ ಬಂಡವಾಳ ಲೆಕ್ಕ ನೀಡಿತ್ತು. ನಕಲಿ‌ ಬಂಡವಾಳದ ಲೆಕ್ಕವನ್ನು ನೀಡಿ, ಬರೋಬ್ಬರಿ 200.38 ಕೋಟಿ ವಂಚಿಸಿರುವ ಆರೋಪವನ್ನು ಕಂಪೆನಿ ಎದುರಿಸುತ್ತಿತ್ತು.

ಈ ಬಗ್ಗೆ, ಸಾಲ ನೀಡಿದ್ದ ಬ್ಯಾಂಕ್​ಗಳ ಒಕ್ಕೂಟವು ದೂರು ದಾಖಲಿಸಿತ್ತು. ಜನವರಿ 6ರಂದು ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣದ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು, ಇದೀಗ ಖಾಸಗಿ ಕಂಪನಿ ನಿರ್ದೇಶಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಆಪರೇಷನ್ ಆದಿತ್ಯ ಆಳ್ವಾ: ಸಿಸಿಬಿ ತಂಡದಿಂದ ನಡೀತು ರಾತ್ರೋರಾತ್ರಿ ಕಾರ್ಯಾಚರಣೆ

Published On - 10:14 pm, Wed, 13 January 21

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ