AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ ಶಿವಕುಮಾರ್​, ಕುಟುಂಬಸ್ಥರ ವಿರುದ್ಧ 74.93 ಕೋಟಿ ಅಕ್ರಮ ಆಸ್ತಿ ಗಳಿಕೆ ಕೇಸ್: CBI

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ತನಿಖಾ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಡಿಕೆ ಶಿವಕುಮಾರ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆಯ ಪ್ರಕರಣ ದಾಖಲಿಸಲಾಗಿದೆ ಎಂದು CBI ಹೇಳಿದೆ. ‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’ 2020 ಮಾರ್ಚ್​ನಲ್ಲಿ ಈ ಕುರಿತು ಪ್ರಥಾಮಿಕ ತನಿಖೆ ಮಾಡಲಾಗಿತ್ತು. ಇದರ ಭಾಗವಾಗಿ ಇಂದು 14 […]

ಡಿ.ಕೆ ಶಿವಕುಮಾರ್​, ಕುಟುಂಬಸ್ಥರ ವಿರುದ್ಧ 74.93 ಕೋಟಿ ಅಕ್ರಮ ಆಸ್ತಿ ಗಳಿಕೆ ಕೇಸ್: CBI
ಪ್ರಾತಿನಿಧಿಕ ಚಿತ್ರ
KUSHAL V
|

Updated on:Oct 05, 2020 | 7:23 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ತನಿಖಾ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಡಿಕೆ ಶಿವಕುಮಾರ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆಯ ಪ್ರಕರಣ ದಾಖಲಿಸಲಾಗಿದೆ ಎಂದು CBI ಹೇಳಿದೆ. ‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’

2020 ಮಾರ್ಚ್​ನಲ್ಲಿ ಈ ಕುರಿತು ಪ್ರಥಾಮಿಕ ತನಿಖೆ ಮಾಡಲಾಗಿತ್ತು. ಇದರ ಭಾಗವಾಗಿ ಇಂದು 14 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ 57 ಲಕ್ಷ ರೂಪಾಯಿ ನಗದು ಸಿಕ್ಕಿದೆ. ಜೊತೆಗೆ, ಮಹತ್ವದ ದಾಖಲೆ, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಸಹ ವಶಕ್ಕೆ ಪಡೆಯಲಾಗಿದೆ.

Published On - 6:55 pm, Mon, 5 October 20

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ