AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ ಶಿವಕುಮಾರ್​, ಕುಟುಂಬಸ್ಥರ ವಿರುದ್ಧ 74.93 ಕೋಟಿ ಅಕ್ರಮ ಆಸ್ತಿ ಗಳಿಕೆ ಕೇಸ್: CBI

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ತನಿಖಾ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಡಿಕೆ ಶಿವಕುಮಾರ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆಯ ಪ್ರಕರಣ ದಾಖಲಿಸಲಾಗಿದೆ ಎಂದು CBI ಹೇಳಿದೆ. ‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’ 2020 ಮಾರ್ಚ್​ನಲ್ಲಿ ಈ ಕುರಿತು ಪ್ರಥಾಮಿಕ ತನಿಖೆ ಮಾಡಲಾಗಿತ್ತು. ಇದರ ಭಾಗವಾಗಿ ಇಂದು 14 […]

ಡಿ.ಕೆ ಶಿವಕುಮಾರ್​, ಕುಟುಂಬಸ್ಥರ ವಿರುದ್ಧ 74.93 ಕೋಟಿ ಅಕ್ರಮ ಆಸ್ತಿ ಗಳಿಕೆ ಕೇಸ್: CBI
ಪ್ರಾತಿನಿಧಿಕ ಚಿತ್ರ
KUSHAL V
|

Updated on:Oct 05, 2020 | 7:23 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ತನಿಖಾ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಡಿಕೆ ಶಿವಕುಮಾರ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆಯ ಪ್ರಕರಣ ದಾಖಲಿಸಲಾಗಿದೆ ಎಂದು CBI ಹೇಳಿದೆ. ‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’

2020 ಮಾರ್ಚ್​ನಲ್ಲಿ ಈ ಕುರಿತು ಪ್ರಥಾಮಿಕ ತನಿಖೆ ಮಾಡಲಾಗಿತ್ತು. ಇದರ ಭಾಗವಾಗಿ ಇಂದು 14 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ 57 ಲಕ್ಷ ರೂಪಾಯಿ ನಗದು ಸಿಕ್ಕಿದೆ. ಜೊತೆಗೆ, ಮಹತ್ವದ ದಾಖಲೆ, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಸಹ ವಶಕ್ಕೆ ಪಡೆಯಲಾಗಿದೆ.

Published On - 6:55 pm, Mon, 5 October 20

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ