AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, […]

ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?
ಸಾಧು ಶ್ರೀನಾಥ್​
|

Updated on:Oct 05, 2020 | 3:52 PM

Share

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ.

ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, ಶಿವಕುಮಾರ್ ಅವರನ್ನು ಗಂಗಾನಗರಕ್ಕೆ ಶಿಫ್ಟ್​ ಮಾಡುವ ಸಾಧ್ಯತೆಯಿದೆ.

Published On - 11:14 am, Mon, 5 October 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ