AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, […]

ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?
ಸಾಧು ಶ್ರೀನಾಥ್​
|

Updated on:Oct 05, 2020 | 3:52 PM

Share

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ.

ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, ಶಿವಕುಮಾರ್ ಅವರನ್ನು ಗಂಗಾನಗರಕ್ಕೆ ಶಿಫ್ಟ್​ ಮಾಡುವ ಸಾಧ್ಯತೆಯಿದೆ.

Published On - 11:14 am, Mon, 5 October 20

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ