ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, […]

ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?

Updated on: Oct 05, 2020 | 3:52 PM

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ.

ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, ಶಿವಕುಮಾರ್ ಅವರನ್ನು ಗಂಗಾನಗರಕ್ಕೆ ಶಿಫ್ಟ್​ ಮಾಡುವ ಸಾಧ್ಯತೆಯಿದೆ.

Published On - 11:14 am, Mon, 5 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us