ಅಂಬೇಡ್ಕರ್ ನಿಗಮದಲ್ಲಿ ಲಂಚಾವತಾರ, ಭ್ರಷ್ಟ ಮ್ಯಾನೇಜರ್ ಎಸಿಬಿ ವಶಕ್ಕೆ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಡಿಸ್ಟಿಕ್ ಮ್ಯಾನೇಜರ್ ಸರೋಜ ದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು, ಲಂಚ ಸ್ವೀಕರಿಸುತ್ತಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸರೋಜ ದೇವಿಯನ್ನ ವಶಕ್ಕೆ ಪಡೆದಿದ್ದಾರೆ. ಹನುಮಂತ ಎಂಬ ಮಧ್ಯವರ್ತಿಯ ಮೂಲಕ ಐರಾವತ ಎಂಬ ಯೋಜನೆಯಡಿ ವಾಹನ ನೀಡಲು ಸರೋಜ ದೇವಿ 35 ಸಾವಿರ ಬೇಡಿಕೆ ಇಟ್ಟಿದ್ದರು. ಫಲಾನುಭವಿಯಿಂದ 25 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿಗಳನ್ನ ವಶಕ್ಕೆ ಪಡೆದ […]

ಅಂಬೇಡ್ಕರ್ ನಿಗಮದಲ್ಲಿ ಲಂಚಾವತಾರ, ಭ್ರಷ್ಟ ಮ್ಯಾನೇಜರ್ ಎಸಿಬಿ ವಶಕ್ಕೆ
ಸಾಧು ಶ್ರೀನಾಥ್​

Updated on: Nov 29, 2019 | 7:23 PM

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಡಿಸ್ಟಿಕ್ ಮ್ಯಾನೇಜರ್ ಸರೋಜ ದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು, ಲಂಚ ಸ್ವೀಕರಿಸುತ್ತಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸರೋಜ ದೇವಿಯನ್ನ ವಶಕ್ಕೆ ಪಡೆದಿದ್ದಾರೆ.

ಹನುಮಂತ ಎಂಬ ಮಧ್ಯವರ್ತಿಯ ಮೂಲಕ ಐರಾವತ ಎಂಬ ಯೋಜನೆಯಡಿ ವಾಹನ ನೀಡಲು ಸರೋಜ ದೇವಿ 35 ಸಾವಿರ ಬೇಡಿಕೆ ಇಟ್ಟಿದ್ದರು. ಫಲಾನುಭವಿಯಿಂದ 25 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿಗಳನ್ನ ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us