AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸೂರಿನ ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ದಾಳಿ, 27ಕ್ಕೂ ಹೆಚ್ಚು ಜನರ ಬಂಧನ

ಹಲಸೂರಿನ ವಿವೇಕಾನಂದ ರಸ್ತೆ, ಎಂ.ಜಿ ರೈಲ್ವೆ ಕಾಲೋನಿಯಲ್ಲಿರುವ ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್ ನಡೆಸಲಾಗುತ್ತಿದ್ದು ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಗ್ಯಾಂಬ್ಲಿಂಗ್ ನಡೆಸ್ತಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಸೇರಿ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ಹಲಸೂರಿನ ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ದಾಳಿ, 27ಕ್ಕೂ ಹೆಚ್ಚು ಜನರ ಬಂಧನ
ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್
ಆಯೇಷಾ ಬಾನು
|

Updated on:May 20, 2021 | 7:26 AM

Share

ಬೆಂಗಳೂರು: ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ 27ಕ್ಕೂ ಹೆಚ್ಚು ಜನರನ್ನು ಬಂಧಿಸಿದ ಘಟನೆ ಹಲಸೂರಿನ ವಿವೇಕಾನಂದ ರಸ್ತೆಯಲ್ಲಿರುವ ಹೋಟೆಲ್ನಲ್ಲಿ ನಡೆದಿದೆ.

ಹಲಸೂರಿನ ವಿವೇಕಾನಂದ ರಸ್ತೆ, ಎಂ.ಜಿ ರೈಲ್ವೆ ಕಾಲೋನಿಯಲ್ಲಿರುವ ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್ ನಡೆಸಲಾಗುತ್ತಿದ್ದು ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಗ್ಯಾಂಬ್ಲಿಂಗ್ ನಡೆಸ್ತಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಸೇರಿ 27ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದು 5 ಲಕ್ಷ ನಗದು ಸೀಜ್ ಮಾಡಿದ್ದಾರೆ. ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

gambling arrest

ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್

ಚೆನ್ನೈ: ಕಳೆದ ವರ್ಷ ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದರು.

ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿತ್ತು. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ.

ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ ಹತಾಶೆಯಿಂದ ಚೆನ್ನೈನ ನುಂಗಂಬಕ್ಕಮ್‌ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಸುಳಿವು ಸಿಕ್ಕ ಕೂಡಲೇ ಕಾರ್ಯಪ್ರವೃತ್ತರಾದ ಚೆನ್ನೈ ಪೊಲೀಸರು ನಟ ಶಾಮ್ ಮನೆಯ ಮೇಲೆ ದಾಳಿ ಮಾಡಿ ಆತನನ್ನು ಅರೆಸ್ಟ್ ಮಾಡಿದ್ದರು. ಜೊತೆಗೆ ಕೋಟ್ಯಂತರ ಬೆಲೆಯ ಟೋಕನ್‌ಗಳನ್ನು ಕೂಡಾ ಅತನ ಮನೆಯಿಂದ ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

Published On - 7:18 am, Thu, 20 May 21

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ