AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸೂರಿನ ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ದಾಳಿ, 27ಕ್ಕೂ ಹೆಚ್ಚು ಜನರ ಬಂಧನ

ಹಲಸೂರಿನ ವಿವೇಕಾನಂದ ರಸ್ತೆ, ಎಂ.ಜಿ ರೈಲ್ವೆ ಕಾಲೋನಿಯಲ್ಲಿರುವ ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್ ನಡೆಸಲಾಗುತ್ತಿದ್ದು ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಗ್ಯಾಂಬ್ಲಿಂಗ್ ನಡೆಸ್ತಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಸೇರಿ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ಹಲಸೂರಿನ ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ದಾಳಿ, 27ಕ್ಕೂ ಹೆಚ್ಚು ಜನರ ಬಂಧನ
ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್
ಆಯೇಷಾ ಬಾನು
|

Updated on:May 20, 2021 | 7:26 AM

Share

ಬೆಂಗಳೂರು: ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ 27ಕ್ಕೂ ಹೆಚ್ಚು ಜನರನ್ನು ಬಂಧಿಸಿದ ಘಟನೆ ಹಲಸೂರಿನ ವಿವೇಕಾನಂದ ರಸ್ತೆಯಲ್ಲಿರುವ ಹೋಟೆಲ್ನಲ್ಲಿ ನಡೆದಿದೆ.

ಹಲಸೂರಿನ ವಿವೇಕಾನಂದ ರಸ್ತೆ, ಎಂ.ಜಿ ರೈಲ್ವೆ ಕಾಲೋನಿಯಲ್ಲಿರುವ ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್ ನಡೆಸಲಾಗುತ್ತಿದ್ದು ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಗ್ಯಾಂಬ್ಲಿಂಗ್ ನಡೆಸ್ತಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಸೇರಿ 27ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದು 5 ಲಕ್ಷ ನಗದು ಸೀಜ್ ಮಾಡಿದ್ದಾರೆ. ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

gambling arrest

ಪಾಮ್ ಟ್ರೀ ಹೋಟೆಲ್ನಲ್ಲಿ ಗ್ಯಾಂಬ್ಲಿಂಗ್

ಚೆನ್ನೈ: ಕಳೆದ ವರ್ಷ ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದರು.

ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿತ್ತು. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ.

ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ ಹತಾಶೆಯಿಂದ ಚೆನ್ನೈನ ನುಂಗಂಬಕ್ಕಮ್‌ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಸುಳಿವು ಸಿಕ್ಕ ಕೂಡಲೇ ಕಾರ್ಯಪ್ರವೃತ್ತರಾದ ಚೆನ್ನೈ ಪೊಲೀಸರು ನಟ ಶಾಮ್ ಮನೆಯ ಮೇಲೆ ದಾಳಿ ಮಾಡಿ ಆತನನ್ನು ಅರೆಸ್ಟ್ ಮಾಡಿದ್ದರು. ಜೊತೆಗೆ ಕೋಟ್ಯಂತರ ಬೆಲೆಯ ಟೋಕನ್‌ಗಳನ್ನು ಕೂಡಾ ಅತನ ಮನೆಯಿಂದ ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

Published On - 7:18 am, Thu, 20 May 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ