AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ರೆಮ್‌ಡಿಸಿವಿರ್ ಔಷಧ ಸಂಗ್ರಹ ಮತ್ತು ಮಾರಾಟ.. ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಮಹಾಮಾರಿ ಕೊರೊನಾದಿಂದ ಜನ ನರಳುತ್ತಿದ್ದಾರೆ. ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಅಕ್ರಮವಾಗಿ ಕೊವಿಡ್​ ಚಿಕಿತ್ಸೆಗೆ ಬೇಕಿರುವ ರೆಮ್‌ಡಿಸಿವಿರ್ ಔಷಧವನ್ನು ಸಂಗ್ರಹಿಸಿಟ್ಟಿದ್ದಾರೆ. ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಹಣ ಮಾಡಲು ಮುಂದಾಗಿದ್ದಾರೆ.

ಅಕ್ರಮ ರೆಮ್‌ಡಿಸಿವಿರ್ ಔಷಧ ಸಂಗ್ರಹ ಮತ್ತು ಮಾರಾಟ.. ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ
ರಾಜೇಶ್, ಶಕೀಬ್, ಸೊಹೈಲ್
ಆಯೇಷಾ ಬಾನು
|

Updated on: Apr 18, 2021 | 1:31 PM

Share

ಬೆಂಗಳೂರು: ಕೊವಿಡ್ ಚಿಕಿತ್ಸೆಗೆ ಅಗತ್ಯ ಲಸಿಕೆ ಅಕ್ರಮವಾಗಿ ಸಂಗ್ರಹ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜೇಶ್, ಶಕೀಬ್, ಸೊಹೈಲ್ ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ರೆಮ್‌ಡಿಸಿವಿರ್ ಔಷಧವನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಪ್ರತಿ ಇಂಜೆಕ್ಷನ್ 10,500 ರೂ.ಗೆ ಮಾರುತ್ತಿದ್ರು. ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ರೆಮ್‌ಡಿಸಿವಿರ್ ಲಸಿಕೆಯ 11 ಬಾಟಲ್ ವಶಕ್ಕೆ ಪಡೆದಿದ್ದಾರೆ.

ಮಹಾಮಾರಿ ಕೊರೊನಾದಿಂದ ಜನ ನರಳುತ್ತಿದ್ದಾರೆ. ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಅಕ್ರಮವಾಗಿ ಕೊವಿಡ್​ ಚಿಕಿತ್ಸೆಗೆ ಬೇಕಿರುವ ರೆಮ್‌ಡಿಸಿವಿರ್ ಔಷಧವನ್ನು ಸಂಗ್ರಹಿಸಿಟ್ಟಿದ್ದಾರೆ. ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಹಣ ಮಾಡಲು ಮುಂದಾಗಿದ್ದಾರೆ. ಸದ್ಯ ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಇವರೆಗೆ ಇಂಜೆಕ್ಷನ್ ಸಿಗುತಿದ್ದ ಮೂಲ ಯಾವುದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಬಂಧಿತ ರಾಜೇಶ್ ಗುರುಶ್ರೀ ಮೆಡಿಕಲ್ ನಡೆಸುತಿದ್ದ ಎಂಬ ಮಾಹಿತಿ ಸಿಕ್ಕಿದೆ. ಘಟನೆ ಸಂಬಂಧ ಸದಗುಂಟೆ ಪಾಳ್ಯ ಹಾಗೂ ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ದೆಹಲಿಯಲ್ಲಿ ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ: ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?