AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಾದ್ರೆ.. ಇಂದ್ರಜಿತ್ ಯಾವುದೇ ಪೆನ್ ಡ್ರೈವ್, ಡಾಕ್ಯುಮೆಂಟ್​ ಕೊಟ್ಟಿಲ್ವಾ CCBಗೆ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್​ ಲಂಕೇಶ್​, ತಮ್ಮ ಆರೋಪಗಳಿಗೆ ಪೂರಕವೆಂಬಂತೆ CCB ಅಧಿಕಾರಿಗಳಿಗೆ ಒಂದು ಪೆನ್ ಡ್ರೈವ್ ಹಾಗು ಡಾಕುಮೆಂಟ್ಸ್ ನೀಡಿದ್ದೇನೆ ಎಂದಿದ್ದರು. ಆದರೆ ಇಂದ್ರಜಿತ್ ಅವರ ಈ ಹೇಳಿಕೆಯನ್ನು ಅಲ್ಲಗಳೆದಿರುವ CCB ಜಾಯಿಂಟ್ ಕಮೀಷನರ್ ಸಂದೀಪ್ ಪಾಟೀಲ್, ಇಂದ್ರಜಿತ್ ಯಾವುದೇ ಸಾಕ್ಷ ನೀಡಿಲ್ಲ ಎಂದಿದ್ದಾರೆ. ಹಾಗಾದ್ರೆ ನಿಜಕ್ಕೂ ಇಂದ್ರಜಿತ್ ಬಳಿ ಇರೋ ಸಾಕ್ಷಾಧಾರಗಳೇನು ಅನ್ನೋದು ಕುತೂಹಲ ಹುಟ್ಟಿಸಿದೆ. ಇಂದ್ರಜಿತ್​ ಲಂಕೇಶ್ ನಾಳೆ‌ ಮತ್ತೆ ಸಿಸಿಬಿ […]

ಹಾಗಾದ್ರೆ.. ಇಂದ್ರಜಿತ್ ಯಾವುದೇ  ಪೆನ್ ಡ್ರೈವ್, ಡಾಕ್ಯುಮೆಂಟ್​ ಕೊಟ್ಟಿಲ್ವಾ CCBಗೆ?
ಸಾಧು ಶ್ರೀನಾಥ್​
|

Updated on:Sep 02, 2020 | 4:44 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್​ ಲಂಕೇಶ್​, ತಮ್ಮ ಆರೋಪಗಳಿಗೆ ಪೂರಕವೆಂಬಂತೆ CCB ಅಧಿಕಾರಿಗಳಿಗೆ ಒಂದು ಪೆನ್ ಡ್ರೈವ್ ಹಾಗು ಡಾಕುಮೆಂಟ್ಸ್ ನೀಡಿದ್ದೇನೆ ಎಂದಿದ್ದರು.

ಆದರೆ ಇಂದ್ರಜಿತ್ ಅವರ ಈ ಹೇಳಿಕೆಯನ್ನು ಅಲ್ಲಗಳೆದಿರುವ CCB ಜಾಯಿಂಟ್ ಕಮೀಷನರ್ ಸಂದೀಪ್ ಪಾಟೀಲ್, ಇಂದ್ರಜಿತ್ ಯಾವುದೇ ಸಾಕ್ಷ ನೀಡಿಲ್ಲ ಎಂದಿದ್ದಾರೆ. ಹಾಗಾದ್ರೆ ನಿಜಕ್ಕೂ ಇಂದ್ರಜಿತ್ ಬಳಿ ಇರೋ ಸಾಕ್ಷಾಧಾರಗಳೇನು ಅನ್ನೋದು ಕುತೂಹಲ ಹುಟ್ಟಿಸಿದೆ. ಇಂದ್ರಜಿತ್​ ಲಂಕೇಶ್ ನಾಳೆ‌ ಮತ್ತೆ ಸಿಸಿಬಿ ಮುಂದೆ ಹಾಜರಾಗಲಿದ್ದು, ಪೆನ್ ಡ್ರೈವ್ ಸೀಕ್ರೇಟ್ ನಾಳೆ ಬಹಿರಂಗವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇಂದ್ರಜಿತ್ ಏನು ಹೇಳಿದ್ದಾರೆಂದು ಸದ್ಯಕ್ಕೆ ಹೇಳುವುದಿಲ್ಲ: ಸಂದೀಪ್ ಪಾಟೀಲ್

‘ನಿನ್ನೆ, ಮೊನ್ನೆ ಬಂದವರಿಗೆ ನಾನು ಹೆದರಲ್ಲ.. ನಾನು ರಕ್ಷಣೆ ಕೇಳುವುದಿಲ್ಲ’

Published On - 4:10 pm, Wed, 2 September 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು