AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಾದ್ರೆ.. ಇಂದ್ರಜಿತ್ ಯಾವುದೇ ಪೆನ್ ಡ್ರೈವ್, ಡಾಕ್ಯುಮೆಂಟ್​ ಕೊಟ್ಟಿಲ್ವಾ CCBಗೆ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್​ ಲಂಕೇಶ್​, ತಮ್ಮ ಆರೋಪಗಳಿಗೆ ಪೂರಕವೆಂಬಂತೆ CCB ಅಧಿಕಾರಿಗಳಿಗೆ ಒಂದು ಪೆನ್ ಡ್ರೈವ್ ಹಾಗು ಡಾಕುಮೆಂಟ್ಸ್ ನೀಡಿದ್ದೇನೆ ಎಂದಿದ್ದರು. ಆದರೆ ಇಂದ್ರಜಿತ್ ಅವರ ಈ ಹೇಳಿಕೆಯನ್ನು ಅಲ್ಲಗಳೆದಿರುವ CCB ಜಾಯಿಂಟ್ ಕಮೀಷನರ್ ಸಂದೀಪ್ ಪಾಟೀಲ್, ಇಂದ್ರಜಿತ್ ಯಾವುದೇ ಸಾಕ್ಷ ನೀಡಿಲ್ಲ ಎಂದಿದ್ದಾರೆ. ಹಾಗಾದ್ರೆ ನಿಜಕ್ಕೂ ಇಂದ್ರಜಿತ್ ಬಳಿ ಇರೋ ಸಾಕ್ಷಾಧಾರಗಳೇನು ಅನ್ನೋದು ಕುತೂಹಲ ಹುಟ್ಟಿಸಿದೆ. ಇಂದ್ರಜಿತ್​ ಲಂಕೇಶ್ ನಾಳೆ‌ ಮತ್ತೆ ಸಿಸಿಬಿ […]

ಹಾಗಾದ್ರೆ.. ಇಂದ್ರಜಿತ್ ಯಾವುದೇ  ಪೆನ್ ಡ್ರೈವ್, ಡಾಕ್ಯುಮೆಂಟ್​ ಕೊಟ್ಟಿಲ್ವಾ CCBಗೆ?
ಸಾಧು ಶ್ರೀನಾಥ್​
|

Updated on:Sep 02, 2020 | 4:44 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್​ ಲಂಕೇಶ್​, ತಮ್ಮ ಆರೋಪಗಳಿಗೆ ಪೂರಕವೆಂಬಂತೆ CCB ಅಧಿಕಾರಿಗಳಿಗೆ ಒಂದು ಪೆನ್ ಡ್ರೈವ್ ಹಾಗು ಡಾಕುಮೆಂಟ್ಸ್ ನೀಡಿದ್ದೇನೆ ಎಂದಿದ್ದರು.

ಆದರೆ ಇಂದ್ರಜಿತ್ ಅವರ ಈ ಹೇಳಿಕೆಯನ್ನು ಅಲ್ಲಗಳೆದಿರುವ CCB ಜಾಯಿಂಟ್ ಕಮೀಷನರ್ ಸಂದೀಪ್ ಪಾಟೀಲ್, ಇಂದ್ರಜಿತ್ ಯಾವುದೇ ಸಾಕ್ಷ ನೀಡಿಲ್ಲ ಎಂದಿದ್ದಾರೆ. ಹಾಗಾದ್ರೆ ನಿಜಕ್ಕೂ ಇಂದ್ರಜಿತ್ ಬಳಿ ಇರೋ ಸಾಕ್ಷಾಧಾರಗಳೇನು ಅನ್ನೋದು ಕುತೂಹಲ ಹುಟ್ಟಿಸಿದೆ. ಇಂದ್ರಜಿತ್​ ಲಂಕೇಶ್ ನಾಳೆ‌ ಮತ್ತೆ ಸಿಸಿಬಿ ಮುಂದೆ ಹಾಜರಾಗಲಿದ್ದು, ಪೆನ್ ಡ್ರೈವ್ ಸೀಕ್ರೇಟ್ ನಾಳೆ ಬಹಿರಂಗವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇಂದ್ರಜಿತ್ ಏನು ಹೇಳಿದ್ದಾರೆಂದು ಸದ್ಯಕ್ಕೆ ಹೇಳುವುದಿಲ್ಲ: ಸಂದೀಪ್ ಪಾಟೀಲ್

‘ನಿನ್ನೆ, ಮೊನ್ನೆ ಬಂದವರಿಗೆ ನಾನು ಹೆದರಲ್ಲ.. ನಾನು ರಕ್ಷಣೆ ಕೇಳುವುದಿಲ್ಲ’

Published On - 4:10 pm, Wed, 2 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ