AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಾದ್ರೆ.. ಇಂದ್ರಜಿತ್ ಯಾವುದೇ ಪೆನ್ ಡ್ರೈವ್, ಡಾಕ್ಯುಮೆಂಟ್​ ಕೊಟ್ಟಿಲ್ವಾ CCBಗೆ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್​ ಲಂಕೇಶ್​, ತಮ್ಮ ಆರೋಪಗಳಿಗೆ ಪೂರಕವೆಂಬಂತೆ CCB ಅಧಿಕಾರಿಗಳಿಗೆ ಒಂದು ಪೆನ್ ಡ್ರೈವ್ ಹಾಗು ಡಾಕುಮೆಂಟ್ಸ್ ನೀಡಿದ್ದೇನೆ ಎಂದಿದ್ದರು. ಆದರೆ ಇಂದ್ರಜಿತ್ ಅವರ ಈ ಹೇಳಿಕೆಯನ್ನು ಅಲ್ಲಗಳೆದಿರುವ CCB ಜಾಯಿಂಟ್ ಕಮೀಷನರ್ ಸಂದೀಪ್ ಪಾಟೀಲ್, ಇಂದ್ರಜಿತ್ ಯಾವುದೇ ಸಾಕ್ಷ ನೀಡಿಲ್ಲ ಎಂದಿದ್ದಾರೆ. ಹಾಗಾದ್ರೆ ನಿಜಕ್ಕೂ ಇಂದ್ರಜಿತ್ ಬಳಿ ಇರೋ ಸಾಕ್ಷಾಧಾರಗಳೇನು ಅನ್ನೋದು ಕುತೂಹಲ ಹುಟ್ಟಿಸಿದೆ. ಇಂದ್ರಜಿತ್​ ಲಂಕೇಶ್ ನಾಳೆ‌ ಮತ್ತೆ ಸಿಸಿಬಿ […]

ಹಾಗಾದ್ರೆ.. ಇಂದ್ರಜಿತ್ ಯಾವುದೇ  ಪೆನ್ ಡ್ರೈವ್, ಡಾಕ್ಯುಮೆಂಟ್​ ಕೊಟ್ಟಿಲ್ವಾ CCBಗೆ?
Follow us
ಸಾಧು ಶ್ರೀನಾಥ್​
|

Updated on:Sep 02, 2020 | 4:44 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ CCB ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್​ ಲಂಕೇಶ್​, ತಮ್ಮ ಆರೋಪಗಳಿಗೆ ಪೂರಕವೆಂಬಂತೆ CCB ಅಧಿಕಾರಿಗಳಿಗೆ ಒಂದು ಪೆನ್ ಡ್ರೈವ್ ಹಾಗು ಡಾಕುಮೆಂಟ್ಸ್ ನೀಡಿದ್ದೇನೆ ಎಂದಿದ್ದರು.

ಆದರೆ ಇಂದ್ರಜಿತ್ ಅವರ ಈ ಹೇಳಿಕೆಯನ್ನು ಅಲ್ಲಗಳೆದಿರುವ CCB ಜಾಯಿಂಟ್ ಕಮೀಷನರ್ ಸಂದೀಪ್ ಪಾಟೀಲ್, ಇಂದ್ರಜಿತ್ ಯಾವುದೇ ಸಾಕ್ಷ ನೀಡಿಲ್ಲ ಎಂದಿದ್ದಾರೆ. ಹಾಗಾದ್ರೆ ನಿಜಕ್ಕೂ ಇಂದ್ರಜಿತ್ ಬಳಿ ಇರೋ ಸಾಕ್ಷಾಧಾರಗಳೇನು ಅನ್ನೋದು ಕುತೂಹಲ ಹುಟ್ಟಿಸಿದೆ. ಇಂದ್ರಜಿತ್​ ಲಂಕೇಶ್ ನಾಳೆ‌ ಮತ್ತೆ ಸಿಸಿಬಿ ಮುಂದೆ ಹಾಜರಾಗಲಿದ್ದು, ಪೆನ್ ಡ್ರೈವ್ ಸೀಕ್ರೇಟ್ ನಾಳೆ ಬಹಿರಂಗವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇಂದ್ರಜಿತ್ ಏನು ಹೇಳಿದ್ದಾರೆಂದು ಸದ್ಯಕ್ಕೆ ಹೇಳುವುದಿಲ್ಲ: ಸಂದೀಪ್ ಪಾಟೀಲ್

‘ನಿನ್ನೆ, ಮೊನ್ನೆ ಬಂದವರಿಗೆ ನಾನು ಹೆದರಲ್ಲ.. ನಾನು ರಕ್ಷಣೆ ಕೇಳುವುದಿಲ್ಲ’

Published On - 4:10 pm, Wed, 2 September 20

ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ