AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚಕ ಯುವರಾಜ್ ಆಪ್ತ ಗುರುದೇವ್​ ಸಿಸಿಬಿ ವಿಚಾರಣೆಗೆ ಹಾಜರ್​

ಗುರುದೇವ್, ವಂಚಕ ಯುವರಾಜ್​ನ ಆಪ್ತ. ಜೊತೆಗೆ ಅವನ ಹಲವು ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇವರಿಬ್ಬರು ಸೇರಿಕೊಂಡು ಹಲವು ಮಂದಿಗೆ ವಂಚನೆ ಮಾಡಿದ್ದಾರೆ. ದೆಹಲಿಯ ಹಲವು ನಾಯಕರ ಪರಿಚಯ ಇದೆ ಎಂದು ರಾಜಕೀಯ ವ್ಯಕ್ತಿಗಳ ಹೆಸರು ಬಳಸಿ ಜನರಿಗೆ ಮೋಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುದೇವ್ ವಿಚಾರಣೆಗೆ ಸಿಸಿಬಿ ಬುಲಾವ್.

ವಂಚಕ ಯುವರಾಜ್ ಆಪ್ತ ಗುರುದೇವ್​ ಸಿಸಿಬಿ ವಿಚಾರಣೆಗೆ ಹಾಜರ್​
ಕೇಂದ್ರ ಅಪರಾಧ ವಿಭಾಗ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 22, 2021 | 12:42 PM

ಬೆಂಗಳೂರು: ಸಿಸಿಬಿ ಕಸ್ಟಡಿಯಲ್ಲಿರುವ ವಂಚಕ ಯುವರಾಜ್ ಆಪ್ತ ಗುರುದೇವ್​ಗೆ ಸಿಸಿಬಿ ತನಿಖೆಗೆ ಕರೆದಿದೆ. ನೋಟಿಸ್ ಹಿನ್ನೆಲೆಯಲ್ಲಿ ಮಡಿವಾಳದ ಇಂಟರಾಗೇಷನ್ ಸೆಲ್​ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಗುರುದೇವ್, ವಂಚಕ ಯುವರಾಜ್​ನ ಆಪ್ತ. ಜೊತೆಗೆ ಅವನ ಹಲವು ವಂಚನೆ ಪ್ರಕರಣದಲ್ಲಿ ಭಾಗಿ ಎನ್ನಲಾಗಿದೆ. ಇವರಿಬ್ಬರೂ ಸೇರಿಕೊಂಡು ಹಲವು ಮಂದಿಗೆ ವಂಚನೆ ಮಾಡಿದ್ದಾರೆ. ದೆಹಲಿಯ ಹಲವು ನಾಯಕರ ಪರಿಚಯ ಇದೆ ಎಂದು ರಾಜಕೀಯ ವ್ಯಕ್ತಿಗಳ ಹೆಸರು ಬಳಸಿ ಜನರಿಗೆ ಮೋಸ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಗುರುದೇವ್ ವಿಚಾರಣೆಗೆ ಸಿಸಿಬಿ ಬುಲಾವ್ ಕೊಟ್ಟಿದೆ. ನಿನ್ನೆ ಸಿಸಿಬಿ ಎಸಿಪಿ ಎನ್. ಹನುಮಂತರಾಯ ಅವರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಗುರುದೇವ್ ವಿಚಾರಣೆಗೆ ಹಾಜರಾಗಿದ್ದಾರೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!