AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ಡ್ರಗ್ ಕೇಸ್ ಪ್ರಕರಣ: CCB ವಿಚಾರಣೆಗೆ ಹಾಜರಾದ A1 ಆರೋಪಿ ಶಿವಪ್ರಕಾಶ್ ಚಿಪ್ಪಿ

ಕಳೆದ ಒಂದು ಗಂಟೆಯಿಂದ ಶಿವಪ್ರಕಾಶ್ ಚಿಪ್ಪಿಯನ್ನು, ಸಿಸಿಬಿ ಇನ್ಸ್​ಪೆಕ್ಟರ್​ ಪುನೀತ್ ವಿಚಾರಣೆ ಮಾಡುತ್ತಿದ್ದಾರೆ. ಫೋನ್ ಹಾಗೂ ಲೆಟರ್ ಮುಖಾಂತರ ಶಿವಪ್ರಕಾಶ್ ಚಿಪ್ಪಿಗೆ ನೋಟಿಸ್ ನೀಡಲಾಗಿತ್ತು. ಸಿಸಿಬಿ ಪೊಲೀಸರು ಚಿಪ್ಪಿಗಾಗಿ ಹುಡುಕಾಟ ನಡೆಸಿದ್ದರು.

ಸ್ಯಾಂಡಲ್​ವುಡ್ ಡ್ರಗ್ ಕೇಸ್ ಪ್ರಕರಣ: CCB ವಿಚಾರಣೆಗೆ ಹಾಜರಾದ A1 ಆರೋಪಿ ಶಿವಪ್ರಕಾಶ್ ಚಿಪ್ಪಿ
ಶಿವಪ್ರಕಾಶ್ ಚಿಪ್ಪಿ
ಪೃಥ್ವಿಶಂಕರ
| Edited By: ಆಯೇಷಾ ಬಾನು|

Updated on:Jan 07, 2021 | 12:49 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರಕರಣದ ಎ1 ಆರೋಪಿಯಾಗಿರುವ ಶಿವಪ್ರಕಾಶ್ ಚಪ್ಪಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಕಳೆದ ಒಂದು ಗಂಟೆಯಿಂದ ಶಿವಪ್ರಕಾಶ್ ಚಿಪ್ಪಿಯನ್ನು, ಸಿಸಿಬಿ ಇನ್ಸ್​ಪೆಕ್ಟರ್​ ಪುನೀತ್ ವಿಚಾರಣೆ ಮಾಡುತ್ತಿದ್ದಾರೆ. ಫೋನ್ ಹಾಗೂ ಲೆಟರ್ ಮುಖಾಂತರ ಶಿವಪ್ರಕಾಶ್ ಚಿಪ್ಪಿಗೆ ನೋಟಿಸ್ ನೀಡಲಾಗಿತ್ತು. ಸಿಸಿಬಿ ಪೊಲೀಸರು ಚಿಪ್ಪಿಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಕೊರ್ಟ್​ನಿಂದ ಚಿಪ್ಪಿ 15 ದಿನಗಳ ಹಿಂದೆ ನೋ ಕ್ವೋರ್ಸಿವ್ ಆರ್ಡರ್ ಪಡೆದಿದ್ದ.

ಅದಾದ ಬಳಿಕ ಎರಡು ದಿನಗಳ ಹಿಂದೆ  ಸಂಜೆ 6:30ರ ಸಂದರ್ಭದಲ್ಲಿ ಚಾಮರಾಜಪೇಟೆ ಸಿಸಿಬಿ ಕಚೇರಿಗೆ ಶಿವ ಪ್ರಕಾಶ್ ಚಿಪ್ಪಿ ಬಂದಿದ್ದ. ಈ ವೇಳೆ ತನಿಖಾಧಿಕಾರಿ ಇಲ್ಲದ ಕಾರಣ ವಾಪಾಸ್ ತೆರಳಿದ್ದ. ಬಳಿಕ ಮತ್ತೆ ಸಿಸಿಬಿಯಿಂದ ಶಿವಪ್ರಕಾಶ್​ಗೆ ನೋಟಿಸ್ ನೀಡಲಾಗಿತ್ತು. ನೋಟಿಸ್​ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ತಮ್ಮ ವಕೀಲರ ಜೊತೆ ಶಿವ ಪ್ರಕಾಶ್ ಚಿಪ್ಪಿ ವಿಚಾರಣೆಗೆ ಹಾಜರಾಗಿದ್ದಾನೆ.

ಡ್ರಗ್ಸ್​ ಕೇಸ್​: ಶಿವಕುಮಾರ್ ಚಿಪ್ಪಿ ಯಾವುದೇ ಕ್ಷಣ CCB ಯಿಂದ ಬಂಧನ

Published On - 12:48 pm, Thu, 7 January 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ