AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ನಕಲಿ ರೆಮ್​ಡಿಸಿವಿರ್ ಮಾರಾಟ ಜಾಲ; ಮತ್ತಿಬ್ಬರ ಬಂಧನ

800 ರಿಂದ 900 ಬಾಟಲ್ ನಕಲಿ ರೆಮ್ಡಿಸಿವಿರ್ ಮಾರಾಟ ಮಾಡಿದ್ದ ಆರೋಪಿಗಳು ಆ್ಯಂಟಿಬಾಟಿಕ್ ಪೌಡರ್ನ ಬಳಸುತ್ತಿದ್ದರು. ಒಂದು ಬಾಟಲ್ಗೆ 100 ರೂಪಾಯಿ ಖರ್ಚು ಮಾಡಿ 4 ಸಾವಿರ ರೂಪಾಯಿಗೆ ಪ್ರಶಾಂತ್ ಮತ್ತು ಮಂಜುನಾಥ್ ಮೂಲಕ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಮೈಸೂರಿನಲ್ಲಿ ನಕಲಿ ರೆಮ್​ಡಿಸಿವಿರ್ ಮಾರಾಟ ಜಾಲ; ಮತ್ತಿಬ್ಬರ ಬಂಧನ
ಆರೋಪಿಗಳಾದ ಮಂಜುನಾಥ್ ಮತ್ತು ಪ್ರಶಾಂತ್
sandhya thejappa
|

Updated on: Apr 21, 2021 | 9:47 AM

Share

ಮೈಸೂರು: ಜಿಲ್ಲೆಯಲ್ಲಿ ನಕಲಿ ರೆಮ್​ಡಿಸಿವಿರ್ ಮಾರಾಟ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪ್ರತಿನಿಧಿಗಳಾದ ಪ್ರಶಾಂತ್ ಮತ್ತು ಮಂಜುನಾಥ್ ಎಂಬುವವರು ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಜೆಎಸ್ಎಸ್ ಆಸ್ಪತ್ರೆಯ ಸ್ಟಾಪ್ ನರ್ಸ್ ಗಿರೀಶ್ ಎಂಬುವವರನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿಯಿಂದ ಸುಮಾರು 2 ಲಕ್ಷದ 82 ಸಾವಿರ ನಗದು ವಶಪಡಿಸಿಕೊಳ್ಳಲಾಗಿತ್ತು.

800 ರಿಂದ 900 ಬಾಟಲ್ ನಕಲಿ ರೆಮ್​ಡಿಸಿವಿರ್ ಮಾರಾಟ ಮಾಡಿದ್ದ ಆರೋಪಿಗಳು ಆ್ಯಂಟಿಬಾಟಿಕ್ ಪೌಡರ್​ನ ಬಳಸುತ್ತಿದ್ದರು. ಒಂದು ಬಾಟಲ್ಗೆ 100 ರೂಪಾಯಿ ಖರ್ಚು ಮಾಡಿ 4 ಸಾವಿರ ರೂಪಾಯಿಗೆ ಪ್ರಶಾಂತ್ ಮತ್ತು ಮಂಜುನಾಥ್ ಮೂಲಕ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಪ್ರಕರಣ ಸಂಬಂಧ ಗಿರೀಶ್ ಶಿವಪ್ಪ, ಮಂಗಳನನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಆರೋಪಿಗಳಿಂದ ನಕಲಿ ಬಾಟಲ್​ಗಳು ವಶಕ್ಕೆ ಪಡೆಯಲಾಗಿತ್ತು. ಇದೀಗ ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜೂಜುಕೋರರ ಬಂಧನ ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಅಚ್ಚಮ್ಮನಹಳ್ಳಿ ಗ್ರಾಮದ ಹೊರವಲಯದಲ್ಲಿ ಪೊಲೀಸರು ದಾಳಿ ನಡೆಸಿ ಸುಮಾರು ಐವರನ್ನು ಬಂಧಿಸಿದ್ದಾರೆ. ದಾಳಿ ನಡೆಸಿದ ವೈ.ಎನ್.ಹೊಸಕೋಟೆ ಪೊಲೀಸರು ಪೊಲೀಸ ಬಂಧಿತರಿಂದ 14.800 ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ಬಿಡುವಿಲ್ಲದೆ ಶವ ಸಂಸ್ಕಾರ ನಡೆಸಿ ಸುಸ್ತಾದ ಚಿತಾಗಾರದ ಸಿಬ್ಬಂದಿ; ಮನೆಗೆ ಹೋಗಲೂ ಸಮಯವಿಲ್ಲ

ರೆಮ್ಡಿಸಿವಿರ್ ಇಂಜೆಕ್ಷನ್ ಅಭಾವ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಘನಾ ಅಧ್ಯಕ್ಷ ಡಾ. ಹೆಚ್ ಎಮ್​ ಪ್ರಸನ್ನ

(CCB Police arrested two men accused of selling fake Remdesivir at mysuru)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ