AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡರಹಳ್ಳಿ ಪಿಜಿ ಮೇಲೆ ಸಿಸಿಬಿ ದಾಳಿ; ಐವರು ಡ್ರಗ್ಸ್ ಪೆಡ್ಲರ್ಸ್ ಅರೆಸ್ಟ್

ಫುಡ್ ಪಾರ್ಸೆಲ್​ನಂತೆ ಪ್ಯಾಕ್ ಮಾಡಿ ಡ್ರಗ್ಸ್​ನ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇನಲ್ಲಿ ಹಣ ಪಡೆಯುತ್ತಿದ್ದರು. ಮೂವರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಬ್ಯಾಡರಹಳ್ಳಿ ಪಿಜಿ ಮೇಲೆ ಸಿಸಿಬಿ ದಾಳಿ; ಐವರು ಡ್ರಗ್ಸ್ ಪೆಡ್ಲರ್ಸ್ ಅರೆಸ್ಟ್
30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
TV9 Web
| Updated By: sandhya thejappa|

Updated on: Jun 23, 2021 | 9:14 AM

Share

ಬೆಂಗಳೂರು: ಬ್ಯಾಡರಹಳ್ಳಿಯ ಪಿಜಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಐವರು ಡ್ರಗ್ಸ್ ಪೆಡ್ಲರ್ಸ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 300 ಎಂಡಿಎಂಎ ಮಾತ್ರೆ, ಎಕ್ಸ್​ಟಸಿ ಮಾತ್ರೆಗಳು, 150 ಎಲ್ಎಸ್ಡಿ ಸ್ಟ್ರಿಪ್ಸ್, 250 ಗ್ರಾಂ ಅಶೀಶ್, 1 ಕೆಜಿ ಗಾಂಜಾ ಸೇರಿದಂತೆ 30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಡಾರ್ಕ್ ವೆಬ್​ನಲ್ಲಿ ಡ್ರಗ್ಸ್ ಖರೀದಿಸುತ್ತಿದ್ದರು. ಬಂಧಿತರಲ್ಲಿ ಇಬ್ಬರು ಟೆಕ್ಕಿಗಳು, ಒಬ್ಬ ಕಾನೂನು ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಫುಡ್ ಪಾರ್ಸೆಲ್​ನಂತೆ ಪ್ಯಾಕ್ ಮಾಡಿ ಡ್ರಗ್ಸ್​ನ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇನಲ್ಲಿ ಹಣ ಪಡೆಯುತ್ತಿದ್ದರು. ಮೂವರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಆರೋಪಿಗಳು ಡ್ರಗ್ಸ್​ನ ಅಮೇಜಾನ್ ಪ್ಯಾಕ್​ಗಳಲ್ಲಿ ಹಾಕಿ ಪ್ಯಾಕ್ ಮಾಡುತಿದ್ದರು. ಬಳಿಕ ಅದಕ್ಕೆ ಅಮೇಜಾನ್ ಟೇಪ್​ಗಳಿಂದ, ವ್ಯಾಕ್ಯೂಮ್ ಫುಡ್ ಸೀಲ್​ಗಳಿಂದ ಸೀಲು ಮಾಡುತಿದ್ದರು. ಅದನ್ನು ಡೊನ್ಜೊ ಮುಖಾಂತರ ಗಿರಾಕಿಗಳಿಗೆ ನೀಡುತಿದ್ದರು. ಬಳಿಕ ಗೂಗಲ್ ಪೇನಲ್ಲಿ ಹಣ ಪಡೆಯುತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಆರೋಪಿಗಳು.

ವಿದೇಶದಿಂದ ಭಾರತಕ್ಕೆ ಬರುತಿದ್ದ ಮಾದಕ ವಸ್ತುಗಳು ಹಿಮಾಚಲ ಪ್ರದೇಶದಲ್ಲಿ ಕುಳಿತ ಮೂವರು ಆರೋಪಿಗಳು ಡಾರ್ಕ್ ವೆಬ್​ನಲ್ಲಿ ಡ್ರಗ್ ಖರೀದಿ ಮಾಡುತಿದ್ದರು. ಬಿಟ್ ಕಾಯಿನ್ ಮುಖಾಂತರ ಹಣ ಪಾವತಿಸಿ ಡ್ರಗ್ ಖರೀದಿಸುತ್ತಿದ್ದರು. ಖರೀದಿಸಿದ ಡ್ರಗ್​ಗಳು ಕೊರಿಯರ್ ಮುಖಾಂತರ ಹಿಮಾಚಲ ಪ್ರದೇಶಕ್ಕೆ ಬರುತಿತ್ತು. ಬಂದ ಡ್ರಗ್​ಗಳನ್ನು ವ್ಯವಸ್ಥಿತವಾಗಿ ಸಾಗಿಸುತ್ತಿದ್ದರು.

ಇದನ್ನೂ ಓದಿ

ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ

ಅಪಘಾತದಲ್ಲಿ ಮೃತಪಟ್ಟ ಮರಿ ಕುದುರೆಗಾಗಿ ಹಂಬಲಿಸಿದ ತಾಯಿ ಕುದುರೆ; ಸಂಜೆವರೆಗೂ ರಸ್ತೆಯಲ್ಲೇ ನಿಂತ ದೃಶ್ಯ ಮೊಬೈಲ್​ನಲ್ಲಿ ಸೆರೆ

(CCB police attacked Byadarahalli PG and arrested Drugs Peddlers)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ