AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡರಹಳ್ಳಿ ಪಿಜಿ ಮೇಲೆ ಸಿಸಿಬಿ ದಾಳಿ; ಐವರು ಡ್ರಗ್ಸ್ ಪೆಡ್ಲರ್ಸ್ ಅರೆಸ್ಟ್

ಫುಡ್ ಪಾರ್ಸೆಲ್​ನಂತೆ ಪ್ಯಾಕ್ ಮಾಡಿ ಡ್ರಗ್ಸ್​ನ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇನಲ್ಲಿ ಹಣ ಪಡೆಯುತ್ತಿದ್ದರು. ಮೂವರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಬ್ಯಾಡರಹಳ್ಳಿ ಪಿಜಿ ಮೇಲೆ ಸಿಸಿಬಿ ದಾಳಿ; ಐವರು ಡ್ರಗ್ಸ್ ಪೆಡ್ಲರ್ಸ್ ಅರೆಸ್ಟ್
30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
TV9 Web
| Edited By: sandhya thejappa|

Updated on: Jun 23, 2021 | 9:14 AM

Share

ಬೆಂಗಳೂರು: ಬ್ಯಾಡರಹಳ್ಳಿಯ ಪಿಜಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಐವರು ಡ್ರಗ್ಸ್ ಪೆಡ್ಲರ್ಸ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 300 ಎಂಡಿಎಂಎ ಮಾತ್ರೆ, ಎಕ್ಸ್​ಟಸಿ ಮಾತ್ರೆಗಳು, 150 ಎಲ್ಎಸ್ಡಿ ಸ್ಟ್ರಿಪ್ಸ್, 250 ಗ್ರಾಂ ಅಶೀಶ್, 1 ಕೆಜಿ ಗಾಂಜಾ ಸೇರಿದಂತೆ 30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಡಾರ್ಕ್ ವೆಬ್​ನಲ್ಲಿ ಡ್ರಗ್ಸ್ ಖರೀದಿಸುತ್ತಿದ್ದರು. ಬಂಧಿತರಲ್ಲಿ ಇಬ್ಬರು ಟೆಕ್ಕಿಗಳು, ಒಬ್ಬ ಕಾನೂನು ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಫುಡ್ ಪಾರ್ಸೆಲ್​ನಂತೆ ಪ್ಯಾಕ್ ಮಾಡಿ ಡ್ರಗ್ಸ್​ನ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇನಲ್ಲಿ ಹಣ ಪಡೆಯುತ್ತಿದ್ದರು. ಮೂವರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಆರೋಪಿಗಳು ಡ್ರಗ್ಸ್​ನ ಅಮೇಜಾನ್ ಪ್ಯಾಕ್​ಗಳಲ್ಲಿ ಹಾಕಿ ಪ್ಯಾಕ್ ಮಾಡುತಿದ್ದರು. ಬಳಿಕ ಅದಕ್ಕೆ ಅಮೇಜಾನ್ ಟೇಪ್​ಗಳಿಂದ, ವ್ಯಾಕ್ಯೂಮ್ ಫುಡ್ ಸೀಲ್​ಗಳಿಂದ ಸೀಲು ಮಾಡುತಿದ್ದರು. ಅದನ್ನು ಡೊನ್ಜೊ ಮುಖಾಂತರ ಗಿರಾಕಿಗಳಿಗೆ ನೀಡುತಿದ್ದರು. ಬಳಿಕ ಗೂಗಲ್ ಪೇನಲ್ಲಿ ಹಣ ಪಡೆಯುತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಆರೋಪಿಗಳು.

ವಿದೇಶದಿಂದ ಭಾರತಕ್ಕೆ ಬರುತಿದ್ದ ಮಾದಕ ವಸ್ತುಗಳು ಹಿಮಾಚಲ ಪ್ರದೇಶದಲ್ಲಿ ಕುಳಿತ ಮೂವರು ಆರೋಪಿಗಳು ಡಾರ್ಕ್ ವೆಬ್​ನಲ್ಲಿ ಡ್ರಗ್ ಖರೀದಿ ಮಾಡುತಿದ್ದರು. ಬಿಟ್ ಕಾಯಿನ್ ಮುಖಾಂತರ ಹಣ ಪಾವತಿಸಿ ಡ್ರಗ್ ಖರೀದಿಸುತ್ತಿದ್ದರು. ಖರೀದಿಸಿದ ಡ್ರಗ್​ಗಳು ಕೊರಿಯರ್ ಮುಖಾಂತರ ಹಿಮಾಚಲ ಪ್ರದೇಶಕ್ಕೆ ಬರುತಿತ್ತು. ಬಂದ ಡ್ರಗ್​ಗಳನ್ನು ವ್ಯವಸ್ಥಿತವಾಗಿ ಸಾಗಿಸುತ್ತಿದ್ದರು.

ಇದನ್ನೂ ಓದಿ

ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ

ಅಪಘಾತದಲ್ಲಿ ಮೃತಪಟ್ಟ ಮರಿ ಕುದುರೆಗಾಗಿ ಹಂಬಲಿಸಿದ ತಾಯಿ ಕುದುರೆ; ಸಂಜೆವರೆಗೂ ರಸ್ತೆಯಲ್ಲೇ ನಿಂತ ದೃಶ್ಯ ಮೊಬೈಲ್​ನಲ್ಲಿ ಸೆರೆ

(CCB police attacked Byadarahalli PG and arrested Drugs Peddlers)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು