AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡರಹಳ್ಳಿ ಪಿಜಿ ಮೇಲೆ ಸಿಸಿಬಿ ದಾಳಿ; ಐವರು ಡ್ರಗ್ಸ್ ಪೆಡ್ಲರ್ಸ್ ಅರೆಸ್ಟ್

ಫುಡ್ ಪಾರ್ಸೆಲ್​ನಂತೆ ಪ್ಯಾಕ್ ಮಾಡಿ ಡ್ರಗ್ಸ್​ನ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇನಲ್ಲಿ ಹಣ ಪಡೆಯುತ್ತಿದ್ದರು. ಮೂವರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಬ್ಯಾಡರಹಳ್ಳಿ ಪಿಜಿ ಮೇಲೆ ಸಿಸಿಬಿ ದಾಳಿ; ಐವರು ಡ್ರಗ್ಸ್ ಪೆಡ್ಲರ್ಸ್ ಅರೆಸ್ಟ್
30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
TV9 Web
| Edited By: |

Updated on: Jun 23, 2021 | 9:14 AM

Share

ಬೆಂಗಳೂರು: ಬ್ಯಾಡರಹಳ್ಳಿಯ ಪಿಜಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಐವರು ಡ್ರಗ್ಸ್ ಪೆಡ್ಲರ್ಸ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 300 ಎಂಡಿಎಂಎ ಮಾತ್ರೆ, ಎಕ್ಸ್​ಟಸಿ ಮಾತ್ರೆಗಳು, 150 ಎಲ್ಎಸ್ಡಿ ಸ್ಟ್ರಿಪ್ಸ್, 250 ಗ್ರಾಂ ಅಶೀಶ್, 1 ಕೆಜಿ ಗಾಂಜಾ ಸೇರಿದಂತೆ 30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಡಾರ್ಕ್ ವೆಬ್​ನಲ್ಲಿ ಡ್ರಗ್ಸ್ ಖರೀದಿಸುತ್ತಿದ್ದರು. ಬಂಧಿತರಲ್ಲಿ ಇಬ್ಬರು ಟೆಕ್ಕಿಗಳು, ಒಬ್ಬ ಕಾನೂನು ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಫುಡ್ ಪಾರ್ಸೆಲ್​ನಂತೆ ಪ್ಯಾಕ್ ಮಾಡಿ ಡ್ರಗ್ಸ್​ನ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇನಲ್ಲಿ ಹಣ ಪಡೆಯುತ್ತಿದ್ದರು. ಮೂವರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಆರೋಪಿಗಳು ಡ್ರಗ್ಸ್​ನ ಅಮೇಜಾನ್ ಪ್ಯಾಕ್​ಗಳಲ್ಲಿ ಹಾಕಿ ಪ್ಯಾಕ್ ಮಾಡುತಿದ್ದರು. ಬಳಿಕ ಅದಕ್ಕೆ ಅಮೇಜಾನ್ ಟೇಪ್​ಗಳಿಂದ, ವ್ಯಾಕ್ಯೂಮ್ ಫುಡ್ ಸೀಲ್​ಗಳಿಂದ ಸೀಲು ಮಾಡುತಿದ್ದರು. ಅದನ್ನು ಡೊನ್ಜೊ ಮುಖಾಂತರ ಗಿರಾಕಿಗಳಿಗೆ ನೀಡುತಿದ್ದರು. ಬಳಿಕ ಗೂಗಲ್ ಪೇನಲ್ಲಿ ಹಣ ಪಡೆಯುತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಆರೋಪಿಗಳು.

ವಿದೇಶದಿಂದ ಭಾರತಕ್ಕೆ ಬರುತಿದ್ದ ಮಾದಕ ವಸ್ತುಗಳು ಹಿಮಾಚಲ ಪ್ರದೇಶದಲ್ಲಿ ಕುಳಿತ ಮೂವರು ಆರೋಪಿಗಳು ಡಾರ್ಕ್ ವೆಬ್​ನಲ್ಲಿ ಡ್ರಗ್ ಖರೀದಿ ಮಾಡುತಿದ್ದರು. ಬಿಟ್ ಕಾಯಿನ್ ಮುಖಾಂತರ ಹಣ ಪಾವತಿಸಿ ಡ್ರಗ್ ಖರೀದಿಸುತ್ತಿದ್ದರು. ಖರೀದಿಸಿದ ಡ್ರಗ್​ಗಳು ಕೊರಿಯರ್ ಮುಖಾಂತರ ಹಿಮಾಚಲ ಪ್ರದೇಶಕ್ಕೆ ಬರುತಿತ್ತು. ಬಂದ ಡ್ರಗ್​ಗಳನ್ನು ವ್ಯವಸ್ಥಿತವಾಗಿ ಸಾಗಿಸುತ್ತಿದ್ದರು.

ಇದನ್ನೂ ಓದಿ

ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ

ಅಪಘಾತದಲ್ಲಿ ಮೃತಪಟ್ಟ ಮರಿ ಕುದುರೆಗಾಗಿ ಹಂಬಲಿಸಿದ ತಾಯಿ ಕುದುರೆ; ಸಂಜೆವರೆಗೂ ರಸ್ತೆಯಲ್ಲೇ ನಿಂತ ದೃಶ್ಯ ಮೊಬೈಲ್​ನಲ್ಲಿ ಸೆರೆ

(CCB police attacked Byadarahalli PG and arrested Drugs Peddlers)

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್