AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ

ಪರೀಕ್ಷೆ ನಡೆಯುವವರೆಗೆ ಎಸಿಪಿ ವೇಣುಗೋಪಾಲ್ ನೇತೃತ್ವದ ವಿಶೇಷ ತಂಡ ಹದ್ದಿನ ಕಣ್ಣು ಇಟ್ಟಿದೆ. ಅಲ್ಲದೇ ಸಿಬ್ಬಂದಿ ಫೋನ್ ಕಾಲ್ಸ್ ಮತ್ತು ಕಾರ್ಯ ಚಟುವಟಿಕೆ ಮೇಲೂ ನಿಗಾ ವಹಿಸುತ್ತಿದ್ದಾರೆ.

FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa| Edited By: |

Updated on: Feb 07, 2021 | 8:18 PM

Share

ಬೆಂಗಳೂರು: ಪರೀಕ್ಷೆಗೂ ಮುನ್ನ ಎಫ್​ಡಿಎ​ ಕೀ ಆನ್ಸರ್ ಸೋರಿಕೆಯಾದ ಹಿನ್ನೆಲೆ ಫೆಬ್ರವರಿ 28ರಂದು ನಡೆಯುವ ಎಫ್​ಡಿಎ ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳು ತೀವ್ರ ನಿಗಾವಹಿಸುತ್ತಿದ್ದಾರೆ.

ಪ್ರಶ್ನೆ ಪತ್ರಿಕೆ ಪ್ರಿಂಟ್ ಮಾಡುವ ವೇಳೆಯಿಂದ ಹಿಡಿದು ಪರೀಕ್ಷೆ ನಡೆಯುವವರೆಗೆ ಎಸಿಪಿ ವೇಣುಗೋಪಾಲ್ ನೇತೃತ್ವದ ವಿಶೇಷ ತಂಡ ಹದ್ದಿನ ಕಣ್ಣು ಇಟ್ಟಿದೆ. ಅಲ್ಲದೇ ಸಿಬ್ಬಂದಿ ಫೋನ್ ಕಾಲ್ಸ್ ಮತ್ತು ಕಾರ್ಯ ಚಟುವಟಿಕೆ ಮೇಲೂ ನಿಗಾ ವಹಿಸುತ್ತಿದ್ದಾರೆ.

ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆ ಹಿಂದಿನ ದಿನ (ಜನವರಿ 23) ಪತ್ರಿಕೆ ಸೊರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್​ಸಿ ಸಿಬ್ಬಂದಿ ಸೇರಿ ಹಲವು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 28ರಂದು ಎಫ್​ಡಿಎ​ ಪರೀಕ್ಷೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದ್ದು, ಕಳೆದ ಬಾರಿಯಾದ ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಿಸಿಬಿ ಪೊಲೀಸರು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು