AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ

ಪರೀಕ್ಷೆ ನಡೆಯುವವರೆಗೆ ಎಸಿಪಿ ವೇಣುಗೋಪಾಲ್ ನೇತೃತ್ವದ ವಿಶೇಷ ತಂಡ ಹದ್ದಿನ ಕಣ್ಣು ಇಟ್ಟಿದೆ. ಅಲ್ಲದೇ ಸಿಬ್ಬಂದಿ ಫೋನ್ ಕಾಲ್ಸ್ ಮತ್ತು ಕಾರ್ಯ ಚಟುವಟಿಕೆ ಮೇಲೂ ನಿಗಾ ವಹಿಸುತ್ತಿದ್ದಾರೆ.

FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ
ಪ್ರಾತಿನಿಧಿಕ ಚಿತ್ರ
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 8:18 PM

ಬೆಂಗಳೂರು: ಪರೀಕ್ಷೆಗೂ ಮುನ್ನ ಎಫ್​ಡಿಎ​ ಕೀ ಆನ್ಸರ್ ಸೋರಿಕೆಯಾದ ಹಿನ್ನೆಲೆ ಫೆಬ್ರವರಿ 28ರಂದು ನಡೆಯುವ ಎಫ್​ಡಿಎ ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳು ತೀವ್ರ ನಿಗಾವಹಿಸುತ್ತಿದ್ದಾರೆ.

ಪ್ರಶ್ನೆ ಪತ್ರಿಕೆ ಪ್ರಿಂಟ್ ಮಾಡುವ ವೇಳೆಯಿಂದ ಹಿಡಿದು ಪರೀಕ್ಷೆ ನಡೆಯುವವರೆಗೆ ಎಸಿಪಿ ವೇಣುಗೋಪಾಲ್ ನೇತೃತ್ವದ ವಿಶೇಷ ತಂಡ ಹದ್ದಿನ ಕಣ್ಣು ಇಟ್ಟಿದೆ. ಅಲ್ಲದೇ ಸಿಬ್ಬಂದಿ ಫೋನ್ ಕಾಲ್ಸ್ ಮತ್ತು ಕಾರ್ಯ ಚಟುವಟಿಕೆ ಮೇಲೂ ನಿಗಾ ವಹಿಸುತ್ತಿದ್ದಾರೆ.

ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆ ಹಿಂದಿನ ದಿನ (ಜನವರಿ 23) ಪತ್ರಿಕೆ ಸೊರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್​ಸಿ ಸಿಬ್ಬಂದಿ ಸೇರಿ ಹಲವು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 28ರಂದು ಎಫ್​ಡಿಎ​ ಪರೀಕ್ಷೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದ್ದು, ಕಳೆದ ಬಾರಿಯಾದ ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಿಸಿಬಿ ಪೊಲೀಸರು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್