AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ

ಪರೀಕ್ಷೆ ನಡೆಯುವವರೆಗೆ ಎಸಿಪಿ ವೇಣುಗೋಪಾಲ್ ನೇತೃತ್ವದ ವಿಶೇಷ ತಂಡ ಹದ್ದಿನ ಕಣ್ಣು ಇಟ್ಟಿದೆ. ಅಲ್ಲದೇ ಸಿಬ್ಬಂದಿ ಫೋನ್ ಕಾಲ್ಸ್ ಮತ್ತು ಕಾರ್ಯ ಚಟುವಟಿಕೆ ಮೇಲೂ ನಿಗಾ ವಹಿಸುತ್ತಿದ್ದಾರೆ.

FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ
ಪ್ರಾತಿನಿಧಿಕ ಚಿತ್ರ
sandhya thejappa
| Edited By: |

Updated on: Feb 07, 2021 | 8:18 PM

Share

ಬೆಂಗಳೂರು: ಪರೀಕ್ಷೆಗೂ ಮುನ್ನ ಎಫ್​ಡಿಎ​ ಕೀ ಆನ್ಸರ್ ಸೋರಿಕೆಯಾದ ಹಿನ್ನೆಲೆ ಫೆಬ್ರವರಿ 28ರಂದು ನಡೆಯುವ ಎಫ್​ಡಿಎ ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳು ತೀವ್ರ ನಿಗಾವಹಿಸುತ್ತಿದ್ದಾರೆ.

ಪ್ರಶ್ನೆ ಪತ್ರಿಕೆ ಪ್ರಿಂಟ್ ಮಾಡುವ ವೇಳೆಯಿಂದ ಹಿಡಿದು ಪರೀಕ್ಷೆ ನಡೆಯುವವರೆಗೆ ಎಸಿಪಿ ವೇಣುಗೋಪಾಲ್ ನೇತೃತ್ವದ ವಿಶೇಷ ತಂಡ ಹದ್ದಿನ ಕಣ್ಣು ಇಟ್ಟಿದೆ. ಅಲ್ಲದೇ ಸಿಬ್ಬಂದಿ ಫೋನ್ ಕಾಲ್ಸ್ ಮತ್ತು ಕಾರ್ಯ ಚಟುವಟಿಕೆ ಮೇಲೂ ನಿಗಾ ವಹಿಸುತ್ತಿದ್ದಾರೆ.

ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆ ಹಿಂದಿನ ದಿನ (ಜನವರಿ 23) ಪತ್ರಿಕೆ ಸೊರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್​ಸಿ ಸಿಬ್ಬಂದಿ ಸೇರಿ ಹಲವು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 28ರಂದು ಎಫ್​ಡಿಎ​ ಪರೀಕ್ಷೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದ್ದು, ಕಳೆದ ಬಾರಿಯಾದ ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಿಸಿಬಿ ಪೊಲೀಸರು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್