AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ

ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 09, 2021 | 5:15 PM

Share

ಬೆಂಗಳೂರು: ಸಿಮ್ ಕಿಟ್ ಕೇಸ್​ನಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಐಎಸ್​ಡಿ ಕಾಲ್ ಕನೆಕ್ಟ್ ಮಾಡುತ್ತಿದ್ದ ಶಂಕಿತ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ಸೇನೆ ನೀಡಿದ ಮಾಹಿತಿ ಮೇರೆಗೆ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಗಾಂಜಾ ಸಾಗಿಸುತ್ತಿದ್ದ ಕಂಟೇನರ್ ವಶಕ್ಕೆ ಹೈದರಾಬಾದ್: ವಿಶಾಖಪಟ್ಟಣಂನಿಂದ ಉತ್ತರಪ್ರದೇಶಕ್ಕೆ ಗಾಂಜಾ ಸಾಗಿಸುತ್ತಿದ್ದ ಕಂಟೇನರ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಟೈನರ್​ನಲ್ಲಿ ಡ್ರೈವರ್ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ಸೆಲ್ಫ್ ಮೂಲಕ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ವಿಶಾಖಪಟ್ಟಣಂ ಪೊಲೀಸರು ಚಾಲಕ, ಕ್ಲೀನರ್​ನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಕಂಟೇನರ್ ಮಾಲೀಕ ಹಾಗೂ ಗಾಂಜಾ ಸ್ಮಗ್ಲರ್​ಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವಿಶಾಖಪಟ್ಟಣಂ ಸೌತ್ ಎಸಿಪಿ ವೆಂಕಟರಾವ್ ಮಾಹಿತಿ ನೀಡಿದ್ದಾರೆ.

ಟಿಪ್ಪರ್ ಪಲ್ಟಿ, ಚಾಲಕನಿಗೆ ಗಾಯ ತುಮಕೂರು: ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಾಯವಾಗಿದೆ. ಈ ಘಟನೆ ಜಿಲ್ಲೆಯ ಗುಬ್ಬಿ ತಾಲೂಕು ವ್ಯಾಪ್ತಿ ಸಂಭವಿಸಿದೆ. ಅಪಘಾತದಿಂದ 1 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಟ್ರಾಫಿಕ್ ನಿಯಂತ್ರಿಸಲು ಗುಬ್ಬಿ ಪೊಲೀಸರು ಹರಸಾಹಸಪಟ್ಟರು.

ಇದನ್ನೂ ಓದಿ

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ಕಾಂಗ್ರೆಸ್‌ ಲಸಿಕೆ ಪ್ರಸ್ತಾವನೆ ತಿರಸ್ಕರಿಸಿದ ರಾಜ್ಯ ಸರ್ಕಾರ; ಸಿದ್ದರಾಮಯ್ಯಗೆ ಪತ್ರ ಬರೆದು ಸೂಚನೆ

(CCB police have arrested two men who were abusing the technology)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!