AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ

ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 09, 2021 | 5:15 PM

Share

ಬೆಂಗಳೂರು: ಸಿಮ್ ಕಿಟ್ ಕೇಸ್​ನಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಐಎಸ್​ಡಿ ಕಾಲ್ ಕನೆಕ್ಟ್ ಮಾಡುತ್ತಿದ್ದ ಶಂಕಿತ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ಸೇನೆ ನೀಡಿದ ಮಾಹಿತಿ ಮೇರೆಗೆ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಗಾಂಜಾ ಸಾಗಿಸುತ್ತಿದ್ದ ಕಂಟೇನರ್ ವಶಕ್ಕೆ ಹೈದರಾಬಾದ್: ವಿಶಾಖಪಟ್ಟಣಂನಿಂದ ಉತ್ತರಪ್ರದೇಶಕ್ಕೆ ಗಾಂಜಾ ಸಾಗಿಸುತ್ತಿದ್ದ ಕಂಟೇನರ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಟೈನರ್​ನಲ್ಲಿ ಡ್ರೈವರ್ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ಸೆಲ್ಫ್ ಮೂಲಕ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ವಿಶಾಖಪಟ್ಟಣಂ ಪೊಲೀಸರು ಚಾಲಕ, ಕ್ಲೀನರ್​ನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಕಂಟೇನರ್ ಮಾಲೀಕ ಹಾಗೂ ಗಾಂಜಾ ಸ್ಮಗ್ಲರ್​ಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವಿಶಾಖಪಟ್ಟಣಂ ಸೌತ್ ಎಸಿಪಿ ವೆಂಕಟರಾವ್ ಮಾಹಿತಿ ನೀಡಿದ್ದಾರೆ.

ಟಿಪ್ಪರ್ ಪಲ್ಟಿ, ಚಾಲಕನಿಗೆ ಗಾಯ ತುಮಕೂರು: ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಾಯವಾಗಿದೆ. ಈ ಘಟನೆ ಜಿಲ್ಲೆಯ ಗುಬ್ಬಿ ತಾಲೂಕು ವ್ಯಾಪ್ತಿ ಸಂಭವಿಸಿದೆ. ಅಪಘಾತದಿಂದ 1 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಟ್ರಾಫಿಕ್ ನಿಯಂತ್ರಿಸಲು ಗುಬ್ಬಿ ಪೊಲೀಸರು ಹರಸಾಹಸಪಟ್ಟರು.

ಇದನ್ನೂ ಓದಿ

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ಕಾಂಗ್ರೆಸ್‌ ಲಸಿಕೆ ಪ್ರಸ್ತಾವನೆ ತಿರಸ್ಕರಿಸಿದ ರಾಜ್ಯ ಸರ್ಕಾರ; ಸಿದ್ದರಾಮಯ್ಯಗೆ ಪತ್ರ ಬರೆದು ಸೂಚನೆ

(CCB police have arrested two men who were abusing the technology)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್